Breaking News
Home / ಜಿಲ್ಲೆ / ಬೆಂಗಳೂರು / ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಮೊದಲ ದಿನವೇ ನಾಲ್ವರು ಆರೋಪಿಗಳನ್ನು ವಶಕ್

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಮೊದಲ ದಿನವೇ ನಾಲ್ವರು ಆರೋಪಿಗಳನ್ನು ವಶಕ್

Spread the love

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್ ಐಟಿ ಮೊದಲ ದಿನವೇ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದೆ.

ಸಿಡಿ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ಯುವಕರು ಹಾಗೂ ಓರ್ವ ಯುವತಿ ಸೇರಿದಂತೆ ಒಟ್ಟು ನಾಲ್ವರನ್ನು ಎಸ್ ಐಟಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಬೆಂಗಳೂರಿನ ವಿಜಯನಗರ ಹಾಗೂ ಚಾಮರಾಜಪೇಟೆಯಲ್ಲಿ ರೂಂ ಮಾಡಿಕೊಂಡಿದ್ದ ಇಬ್ಬರು ಯುವಕರು ಹಾಗೂ ಚಿಕ್ಕಮಗಳೂರಿನ ಆಲ್ದೂರಿನಲ್ಲಿ ಓರ್ವ ಯುವಕನನ್ನು ವಶಕ್ಕೆ ಪಡೆಯಲಾಗಿದೆ. ಇದೇ ವೇಳೆಓರ್ವ ಯುವತಿಯನ್ನು ಕೂಡ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ