Breaking News

ಮಾಜಿ ಐಪಿಎಸ್ ಅಣ್ಣಾಮಲೈಗೆ ಬಿಜೆಪಿ ಟಿಕೆಟ್‌ : ಸ್ಪರ್ಧಿಸುವ ಕ್ಷೇತ್ರ ಯಾವುದು ಗೊತ್ತಾ?

Spread the love

ಬೆಂಗಳೂರು : ಕರ್ನಾಟಕ ಕೇಡರ್‌ನ ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಅವರಿಗೆ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್‌ ನೀಡಿದೆ.

ತಮಿಳುನಾಡಿನ ಕರೂರು ಜಿಲ್ಲೆಯ ಅರವಾಕುರುಚಿ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್‌ ನೀಡಲಾಗಿದೆ.

ಮೂಲತಃ ತಮಿಳುನಾಡಿನವರಾದ ಅಣ್ಣಾಮಲೈ, ಉಡುಪಿಯಲ್ಲಿ ಎಸ್‌ಪಿ ಆಗಿ ಭಡ್ತಿ ಹೊಂದಿ ಬೆಂಗಳೂರಿಗೆ ವರ್ಗಗೊಂಡು ಬಳಿಕ ಸರಕಾರಿ ನೌಕರಿಗೆ ರಾಜೀನಾಮೆ ನೀಡಿದ್ದರು. ಕಳೆದ ವರ್ಷ ಅವರು ಬಿಜೆಪಿ ಸೇರಿದ್ದರು


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ