Breaking News

C.D. ಪ್ರಕರಣ – ಮಾಜಿ ಪತ್ರಕರ್ತರು ಹೇಳಿದ್ದೇನು?

Spread the love

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಹೆಸರು ಕೇಳಿ ಬಂದಿರುವುದಕ್ಕೆ ಮಾಜಿ ಪತ್ರಕರ್ತರಾದ ನರೇಶ್ ಗೌಡ ಮತ್ತು ಭವಿತ್ ಎಂಬುವವುರು ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ ಮಾಡಿ ಮಾತನಾಡಿದ್ದಾರೆ.

ಭವಿತ್ ಮಾತನಾಡಿ, ಸಿಡಿ ಪ್ರಕರಣದಲ್ಲಿ ನನ್ನ ಹೆಸರು ಕೇಳಿ ಬಂದಿರುವುದು ಆಘಾತ ಉಂಟು ಮಾಡಿದೆ. ನಾನು ಪ್ರಕರಣದ ಸೂತ್ರದಾರನೂ ಅಲ್ಲ, ಭಾಗಿಯೂ ಆಗಿಲ್ಲ ಎಂದು ಹೇಳಿದ್ದಾರೆ. ಎಸ್ ಐಟಿ ಅಧಿಕಾರಿಗಳು ವಿಚಾರಣೆಗೆ ಕರೆದಿದ್ದು ನಾನು ಹೋಗುತ್ತಿದ್ದೇನೆ ಎಂದು ಹೇಳಿದ್ದಾರೆ.

ಇನ್ನು ನರೇಶ್ ಗೌಡ ಸಹ ವಿಡಿಯೋ ಮಾಡಿದ್ದು, ನನ್ನನ್ನು ಈ ಪ್ರಕರಣದಲ್ಲಿ ಸಿಕ್ಕಿಸಲು ಎಲ್ಲ ಪ್ರಯತ್ನಗಳು ನಡೆದಿವೆ. ಈ ಕಾರಣಕ್ಕೆ ನಾನು ಈಗ ಬಂದಿಲ್ಲ. ಕೆಲವು ದಿನಗಳ ಒಳಗಡೆ ನಾನೇ ತನಿಖಾಧಿಕಾರಿಗಳ ಮುಂದೆ ಹಾಜರಾಗುತ್ತೇನೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ