Breaking News
Home / Uncategorized / ಮಾಜಿ ಸಚಿವ ರಮೇಶ್ ಜಾರಕಿಹೊಳಿ ಉಪಚುನಾವಣಾ ಪ್ರಚಾರಕ್ಕೆ ಬರಲಿದ್ದಾರೆ: B.S.Y.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಉಪಚುನಾವಣಾ ಪ್ರಚಾರಕ್ಕೆ ಬರಲಿದ್ದಾರೆ: B.S.Y.

Spread the love

ರಾಯಚೂರು: ಉಪಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜಕೀಯ ಪಕ್ಶಗಳು ಬಿರುಸಿನ ಪ್ರಚಾರ ಆರಂಭಿಸಿವೆ. ಈ ನಡುವೆ ರಮೇಶ್ ಜಾರಕಿಹೊಳಿ ಚುನಾವಣಾ ಪ್ರಚಾರಕ್ಕೆ ಬರಲಿದ್ದಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ರಾಯಚೂರು ಜಿಲ್ಲೆ ಸಿಂಧನೂರಿನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಶೀಘ್ರದಲ್ಲಿ ಅಭ್ಯರ್ಥಿ ಘೋಷಿಸಲಾಗುತ್ತದೆ. ಮೂರು ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಖಚಿತ ಎಂದರು.

ಸರ್ಕಾರದ ಯೋಜನೆಗಳೇ ಬಿಜೆಪಿ ಗೆಲುವಿನ ಅಸ್ತ್ರವಾಗಲಿದೆ. ಅಭಿವೃದ್ಧಿ ಯೋಜನೆಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿ ಮತ ಕೇಳಲಾಗುವುದು ಎಂದು ಹೇಳಿದರು. ಇದೇ ವೇಳೆ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಉಪಚುನಾವಣಾ ಪ್ರಚಾರಕ್ಕೆ ಬರಲಿದ್ದಾರೆ ಎಂದು ಹೇಳಿದರು.


Spread the love

About Laxminews 24x7

Check Also

ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಿಸುವಂತೆ ಸ್ವಾಮೀಜಿಗಳ ಒತ್ತಾಯ: ತಪ್ಪಾಗಿದ್ದರೆ ಕ್ಷಮೆ ಕೇಳಲು ಸಿದ್ಧ ಎಂದ ಪ್ರಹ್ಲಾದ್ ಜೋಶಿ

Spread the loveಹುಬ್ಬಳ್ಳಿ: ಮುಂಬರುವ ಲೋಕಸಭೆ ಚುನಾವಣೆಗೆ ಧಾರವಾಡ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಶಿವಾನಂದ ಮುತ್ತಣ್ಣನವರ್ ನಿನ್ನೆ ಮಂಗಳವಾರ ಹುಬ್ಬಳ್ಳಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ