Breaking News

ಮಧ್ಯರಾತ್ರಿ ಬಂದು, ಬೆಳಗ್ಗೆ ಎದ್ದು ಹೋಗಿದ್ದು ಗ್ರಾಮ ವಾಸ್ತವ್ಯವೇ? : ಗೃಹ ಸಚಿವ ಬಸವರಾಜ ಬೊಮ್ಮಾಯಿ

Spread the love

ಹುಬ್ಬಳ್ಳಿ : ಇಲಾಖೆಯ ಆಡಳಿತವನ್ನು ಜನರ ಮನೆ ಬಾಗಿಲಿಗೆ ತಂದಿರುವ ಕಂದಾಯ ಸಚಿವ ಅಶೋಕ್ ಮಾಡುತ್ತಿರುವ ಕೆಲಸವೇ ನಿಜವಾದ ಗ್ರಾಮ ವಾಸ್ತವ್ಯ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದಲ್ಲಿ ನಡೆಯುತ್ತಿರುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ ಈ ಹಿಂದೆ ಕೆಲವು ಜನಪ್ರತಿನಿಧಿಗಳು ಮಧ್ಯರಾತ್ರಿ ಬಂದು ಬೆಳಗ್ಗೆ ಎದ್ದು ಹೋಗಿದ್ದು ಗ್ರಾಮ ವಾಸ್ತವ್ಯವೇ ? ಎಂದು ಪ್ರಶ್ನಿಸಿದ್ದಾರೆ.

ಮೊದಲು ಜನರು ತಮಗೆ ಬರಬೇಕಾದ ಸೌಲಭ್ಯಗಳನ್ನು ಪಡೆದುಕೊಳ್ಳಲು ಜನ ಸರ್ಕಾರಿ ಕಚೇರಿಗೆ ಅಲೆದಾಡಬೇಕಾಗಿತ್ತು. ಈಗ ಆಡಳಿತವೇ ಜನರ ಮನೆ ಬಾಗಿಲಿಗೆ ಬಂದಿದೆ, ಇಲಾಖೆಯ ಆಡಳಿತವನ್ನು ಜನರ ಮನೆ ಬಾಗಿಲಿಗೆ ತಂದಿರುವ ಕಂದಾಯ ಸಚಿವ ಅಶೋಕ್ ಮಾಡುತ್ತಿರುವ ಕೆಲಸವೇ ನಿಜವಾದ ಗ್ರಾಮ ವಾಸ್ತವ್ಯ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ