Breaking News

ಕಿತ್ತೂರು ಮತ್ತು ಖಾನಾಪುರ ತಾಲೂಕೂಗಳ ಗಡಿಯಲ್ಲಿ ಕಾಡುಕೋಣ ಪ್ರತ್ಯಕ್ಷವಾಗಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

Spread the love

ಬೆಳಗಾವಿ: ಕಿತ್ತೂರು ಮತ್ತು ಖಾನಾಪುರ ತಾಲೂಕೂಗಳ ಗಡಿಯಲ್ಲಿ ಕಾಡುಕೋಣ ಪ್ರತ್ಯಕ್ಷವಾಗಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಖಾನಾಪುರ ತಾಲೂಕಿನ ಗಾಡಿಕೊಪ್ಪ, ಹಿರೇಹಟ್ಟಿಹೊಳಿ, ಬೆಳಗಾವಿ ತಾಲೂಕಿನ ಕುಕಡೊಳ್ಳಿ, ಕಿತ್ತೂರು ತಾಲೂಕಿನ ಅಮರಾಪುರ, ವೀರಾಪುರ ಗ್ರಾಮಗಳ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ಎರಡು ಕಾಡು ೋಣಗಳು ಪ್ರತ್ಯಕ್ಷವಾಗಿ ಆತಂಕ ಮೂಡಿಸಿವೆ.

ಅರಣ್ಯಪ್ರದೇಶ ದಿಂದ ದೂರವಿರುವ ಮತ್ತು ಬಹುಪಾಲು ಕಬ್ಬು ಮತ್ತು ತರಕಾರಿ ಬೆಳೆಗಳನ್ನು ಹೊಂದಿರುವ ಈ ಭಾಗದಲ್ಲಿ ಕಾಣಿಸಿಕೊಂಡ ಕಾಡುಕೋಣಗಳನ್ನು ಮರಳಿ ಅರಣ್ಯ ಪ್ರದೇಶಕ್ಕೆ ಓಡಿಸುವಂತೆ ರೈತರು ಅರಣ್ಯ ಇಲಾಖೆಯನ್ನು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ – ಇಕ್ಬಾಲ್ ಪೀರಜಾದೆ.

Spread the love ಹುಕ್ಕೇರಿ : ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ – ಇಕ್ಬಾಲ್ ಪೀರಜಾದೆ. ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ