Home / ರಾಜ್ಯ / ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆಂದು ಕಾರು ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಮಹಿಳೆ

ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆಂದು ಕಾರು ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಮಹಿಳೆ

Spread the love

ಕೊಪ್ಪಳ: ಅಂಬೇಡ್ಕರ್​ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಾರಿನ ಚಾಲಕನಿಗೆ ಮಹಿಳೆಯೊಬ್ಬರು ಚಪ್ಪಲಿಯಿಂದ ಥಳಿಸಿದ್ದಾರೆ. ಚಾಲಕ ಅವಾಚ್ಯ ಶಬ್ದ ಉಪಯೋಗಿಸಿದ ಎಂದು ಆರೋಪಿಸಿ ಹಲ್ಲೆ ನಡೆಸಿದ್ದಾರೆ.

ಹಲ್ಲೆ ಮಾಡಿದ ಮಹಿಳೆ ಸುಜಾತಾ ಗೋರ್ಲೆಕೊಪ್ಪ ಕೊಪ್ಪಳದ ಕುಕನೂರು ಪಟ್ಟಣ ನಿವಾಸಿ. ಕಾರು ಚಾಲಕ ವಿಜಯ್​ ನನ್ನನ್ನು ನಿಂದಿಸಿದ್ದಾನೆಂದು ಆರೋಪಿಸಿ, ಕೊಪ್ಪಳ ಜಿಲ್ಲಾಡಳಿತದ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯಲ್ಲೇ ಚಪ್ಪಲಿಯಿಂದ ಹೊಡೆದಿದ್ದಾರೆ. ಈ ಹಲ್ಲೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ