Breaking News

ಡಿಕೆಶಿ ರಾಜಕೀಯಕ್ಕೆ ನಾಲಾಯಕ್ : ಮಹಾನಾಯಕನ ವಿರುದ್ಧ ರಮೇಶ್ ಜಾರಕಿಹೊಳಿ ವಾಗ್ದಾಳಿ

Spread the love

ಬೆಂಗಳೂರು : ಸಿಡಿ ಯುವತಿ ಪೋಷಕರು ನೀಡಿದ ಹೇಳಿಕೆ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ.

ಈ ವೇಳೆ ಡಿಕೆಶಿ ವಿರುದ್ಧ ಹರಿಹಾಯ್ದಿರುವ ರಮೇಶ್, ಮಹಾನಾಯಕ ರಾಜಕೀಯಕ್ಕೆ ನಾಲಾಯಕ್, ಕನಕಪುರದಲ್ಲಿ ನಾನು ಅವರ ವಿರುದ್ಧ ನಿಲ್ತೀನಿ. ಅವರನ್ನು ಸೋಲಿಸಲು ಹೋರಾಡ್ತೀನಿ ಎಂದಿದ್ದಾರೆ.

ನನ್ನ ಬಳಿ 11 ಸಾಕ್ಷಿಗಳಿವೆ, ಡಿಕೆಶಿ ಅವರ ಮೇಲೆ ಅಟ್ರಾಸಿಟಿ ಕೇಸ್ ಹಾಕ್ತೀನಿ ಎಂದು ಸಿಡಿದೆದ್ದಿದ್ದಾರೆ


Spread the love

About Laxminews 24x7

Check Also

ಶಿಕ್ಷಕರು ಮಕ್ಕಳಿಗೆ ವೈಜ್ಞಾನಿಕ, ವೈಚಾರಿಕ ಶಿಕ್ಷಣ ಕಲಿಸಬೇಕು: ಸಿದ್ದರಾಮಯ್ಯ

Spread the love ಬೆಂಗಳೂರು: ಶಿಕ್ಷಕರು ಮಕ್ಕಳಿಗೆ ವೈಜ್ಞಾನಿಕ ಮತ್ತು ವೈಚಾರಿಕ ಶಿಕ್ಷಣ ಕಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ