ಕೆಪಿಸಿಸಿ ಅಧ್ಯಕ್ಷ್ಯ ಡಿ.ಕೆ ಶಿವಕುಮಾರ್ ಅವ್ರು ಇಂದು ಬೆಳಗಾವಿ ಆಗಮಿಸಲಿದ್ದು, ಸಾಂಬ್ರಾ ನಿಲ್ದಾಣದಲ್ಲಿ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.
ಹೌದು, ಬೆಳಗಾವಿಗೆ ಡಿ.ಕೆ ಶಿವಕುಮಾರ್ ಆಗಮನ ಹಿನ್ನೆಲೆಯಲ್ಲಿ ಸಾಂಬ್ರಾ ನಿಲ್ದಾಣದಲ್ಲಿ ಬಿಗಿ ಭದ್ರತೆ ಕಲ್ಪಿಸಿದ್ದು, 200 ಪೊಲೀಸರ ನಿಯೋಜನೆ, 4 ಸಿಆರ್ಪಿಎಫ್ ತುಕಡಿ ನಿಯೋಜನೆ ಮಾಡಲಾಗಿದೆ. ಡಿಸಿಪಿ ವಿಕ್ರಂ ಅಮಾಟೆ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.