ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸಿಡಿ ಲೇಡಿ ನ್ಯಾಯಾಧೀಶರ ಮುಂದೆ ನೇರವಾಗಿ ಹಾಜರಾಗಲು ಕೋರ್ಟ್ ಅನುಮತಿ ನೀಡಿದೆ.
ಈ ಸಿಡಿ ಪ್ರಕರಣದಲ್ಲಿ ಯುವತಿಯ ಹೇಳಿಕೆ ತುಂಬಾನೇ ಮುಖ್ಯವಾಗಿದ್ದು, ಸಧ್ಯ ನ್ಯಾಯಾಧೀಶರ ಎದುರು ನೇರವಾಗಿ ಹಾಜರಾಗಲು ಕೋರ್ಟ್ ಅನುಮತಿ ನೀಡಿದೆ. ಆದ್ರೆ, ಯುವತಿ ಇವತ್ತೇ ನ್ಯಾಯಾಲಯದ ಮುಂದೆ ಇಂದೇ ಹಾಜರಾಗ್ತಾಳಾ? ಅಥ್ವಾ ಕೋರ್ಟ್ ಬೇರೆ ಸಮಯ ನೀಡಿದ್ಯಾ? ಅನ್ನೋ ಮಾಹಿತಿ ತಿಳಿಯಬೇಕಿದೆ.