Breaking News

ಡಿಕೆಶಿಯಿಂದ ನಮ್ಮ ಮಗಳು ದುಡ್ಡು ಪಡೆದಿದ್ದಾಳೆ : ಸಿಡಿ ಯುವತಿ ಪೋಷಕರು

Spread the love

ಬೆಂಗಳೂರು : ಡಿಕೆಶಿಯಿಂದ ನಮ್ಮ ಮಗಳು ದುಡ್ಡು ಪಡೆದಿದ್ದಾಳೆ, ಕೆಲಸ ಕೊಡಿಸುವುದಾಗಿ ಡಿಕೆಶಿ ಹುಡುಗರು ಹೇಳಿದ್ದರು. ರಾಜಕೀಯ ದಾಳವಾಗಿ ನಮ್ಮ ಮಗಳನ್ನು ಬಳಕೆ ಮಾಡಿದ್ದಾರೆ, ಡಿಕೆಶಿ ಮತ್ತು ತಮ್ಮ ಮಗಳ ವಿರುದ್ಧವೇ ಸಿಡಿ ಯುವತಿಯ ಪೋಷಕರು ಹೇಳಿಕೆ ನೀಡಿದ್ದಾರೆ.

ಇನ್ನು ವಿಚಾರಣೆ ಬಗ್ಗೆ ಮಾತನಾಡಿರುವ ಯುವತಿ ಪರ ವಕೀಲ ಜಗದೀಶ್, ಇಂದೇ ಹಾಜರು ಪಡಿಸಲು ಕೇಳಿದ್ರೆ ನಾವು ಸಿದ್ದರಿದ್ದೇವೆ. ಅಲ್ಲದೆ ನ್ಯಾಯಾಧೀಶರ ಮನೆಗೂ ಹಾಜರು ಪಡಿಸಲು ನಾವು ಸಿದ್ದರಾಗಿದ್ದೇವೆ ಎಂದಿದ್ದಾರೆ.


Spread the love

About Laxminews 24x7

Check Also

ರೇಣುಕಾಸ್ವಾಮಿ ಕೊಲೆ ಆರೋಪಿಗಳಿಗೆ ಮನೆ ಊಟಕ್ಕೆ ತಡೆ ನೀಡಿದ ಹೈಕೋರ್ಟ್​

Spread the loveಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜ್ ಮತ್ತು ಲಕ್ಷ್ಮಣ್​ಗೆ ವಾರಕ್ಕೊಮ್ಮೆ ಮನೆಯಿಂದ ಊಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ