ಬೆಂಗಳೂರು : ಡಿಕೆಶಿಯಿಂದ ನಮ್ಮ ಮಗಳು ದುಡ್ಡು ಪಡೆದಿದ್ದಾಳೆ, ಕೆಲಸ ಕೊಡಿಸುವುದಾಗಿ ಡಿಕೆಶಿ ಹುಡುಗರು ಹೇಳಿದ್ದರು. ರಾಜಕೀಯ ದಾಳವಾಗಿ ನಮ್ಮ ಮಗಳನ್ನು ಬಳಕೆ ಮಾಡಿದ್ದಾರೆ, ಡಿಕೆಶಿ ಮತ್ತು ತಮ್ಮ ಮಗಳ ವಿರುದ್ಧವೇ ಸಿಡಿ ಯುವತಿಯ ಪೋಷಕರು ಹೇಳಿಕೆ ನೀಡಿದ್ದಾರೆ.
ಇನ್ನು ವಿಚಾರಣೆ ಬಗ್ಗೆ ಮಾತನಾಡಿರುವ ಯುವತಿ ಪರ ವಕೀಲ ಜಗದೀಶ್, ಇಂದೇ ಹಾಜರು ಪಡಿಸಲು ಕೇಳಿದ್ರೆ ನಾವು ಸಿದ್ದರಿದ್ದೇವೆ. ಅಲ್ಲದೆ ನ್ಯಾಯಾಧೀಶರ ಮನೆಗೂ ಹಾಜರು ಪಡಿಸಲು ನಾವು ಸಿದ್ದರಾಗಿದ್ದೇವೆ ಎಂದಿದ್ದಾರೆ.