Home / ರಾಜಕೀಯ / ಎರಡು‌ವಾರಗಳ ಕಾಲ ಯಾವುದೇ ಪ್ರತಿಭಟನೆ ನಡೆಸುವಂತಿಲ್ಲ:B.S.Y.

ಎರಡು‌ವಾರಗಳ ಕಾಲ ಯಾವುದೇ ಪ್ರತಿಭಟನೆ ನಡೆಸುವಂತಿಲ್ಲ:B.S.Y.

Spread the love

ಬೆಂಗಳೂರು:  ಎರಡು‌ವಾರಗಳ ಕಾಲ ಯಾವುದೇ ಪ್ರತಿಭಟನೆ ನಡೆಸುವಂತಿಲ್ಲ ರಂದು ಮುಖ್ಯ ಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಕರೋನಾ ಹೆಚ್ಚಳದ ಹಿನ್ನೆಲೆಯಲ್ಲಿ‌ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆ ನಡೆಸಿದರು.

ರಾಜ್ಯದಲ್ಲಿ‌ಕೊರೊನಾ ಎರಡನೇ ಅಲೆ ನಿಯಂತ್ರಿಸಲು ಟಫ್ ರೂಲ್ಸ್ ಜಾರಿಗೆ ತರಲಾಗುವುದು ಎಂದು‌ ಮಾಹಿತಿಙೀಡಿದರು.ಜೊತೆ ಯಾವುದೇ ಜಾತ್ರಾ ಮಹೋತ್ಸವ ಹಾಗೂ ಸಭೆ ಸಮಾರಂಭಗಳಿ‌ಗೆ ಸದ್ಯಕ್ಕೆ ಬ್ರೇಲ್ ಹಾಕಲಾಗುವುದು ಎಂದು ಮಾಹಿತಿ‌ ನೀಡಿದರು


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ