Breaking News

ಸಿಡಿ ಪ್ರಕರಣ’ : ನಮ್ಮ ಮಗಳು ಕೋರ್ಟ್ ಮುಂದೆ ಹೇಳಿಕೆ ಕೊಡಲು ಬಂದರೆ ಪರಿಗಣಿಸಬಾರದು : ಸಿಡಿಲೇಡಿ ಪೋಷಕರ ಮನವಿ

Spread the love

ಬೆಳಗಾವಿ : ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಕೋರ್ಟ್ ಗೆ ಬಂದು ಹೇಳಿಕೆ ನೀಡುವಂತೆ 24 ನೇ ಎಸಿಎಂಎಂಕೋರ್ಟ್ ಅನುಮತಿ ನೀಡಿದೆ. ಆದರೆ ಯುವತಿ ಕೋರ್ಟ್ ಮುಂದೆ ಹೇಳಿಕೆ ಕೊಡಲು ಬಂದರೂ ಪರಿಗಣಿಸಬಾರದು ಎಂದು ಸಿಡಿ ಯುವತಿ ಪೋಷಕರು ಮನವಿ ಮಾಡಿಕೊಂಡಿದ್ದಾರೆ.

 

ಸುದ್ದಿಗಾರರೊಂದಿಗೆ ಮಾತನಾಡಿದ ಯುವತಿ ಪೋಷಕರು, ಸಿಡಿ ಕಿಂಗ್ ಪಿನ್ ನಮ್ಮ ಮಗಳ ತಲೆ ಕೆಡಿಸಿದ್ದಾರೆ. ಹೀಗಾಗಿ ನಮ್ಮ ಮಗಳು ಕೋರ್ಟ್ ಮುಂದೆ ಹೇಳಿಕೆ ಕೊಡಲು ಬಂದರೂ ಪರಿಗಣಿಸಬಾರದು. ಆಕೆಗೆ ತಲೆ ಕೆಡಿಸಿದ್ದಾರೆ. ಸಿಡಿ ಕಿಂಗ್ ಪಿನ್ ನಮ್ಮ ಮಗಳ ತಲೆ ಕೆಡಿಸಿದ್ದಾರೆ. ಇದರಿಂದ ಆಕೆಯನ್ನು ನಮ್ಮ ಮನೆಗೆ ಕಳುಹಿಸಿ ಆಮೇಲೆ ಹೇಳಿಕೆ ಪಡೆಯಬೇಕು ಎಂದು ಯುವತಿ ಪೋಷಕರು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಕ್ರಾಂತಿ ಮಹಿಳಾ ಮಂಡಳ, ಉಮಾ ಸಂಗೀತ ಪ್ರತಿಷ್ಠಾನದಿಂದ ಸ್ವಾತಂತ್ರ್ಯ ದಿನಾಚರಣೆ ಮಕ್ಕಳಿಗೆ ದೇಶಾಭಿಮಾನ ಬೆಳೆಸಿ: ಸಂತೋಷ್ ಮಠಪತಿ

Spread the love ಬೆಳಗಾವಿ: ಪ್ರಾಥಮಿಕ ಹಂತದಲ್ಲೆ ಮಕ್ಕಳಿಗೆ ದೇಶಾಭಿಮಾನ ಬೆಳೆಸಿ, ದೇಶದ ಉತ್ತಮ ನಾಗರಿಕನನ್ನಾಗಿ ಮಾಡುವ ಜವಾಬ್ದಾರಿ ಪೋಷಕರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ