Breaking News

ಸಿಡಿ ಪ್ರಕರಣ’ : ನಮ್ಮ ಮಗಳು ಕೋರ್ಟ್ ಮುಂದೆ ಹೇಳಿಕೆ ಕೊಡಲು ಬಂದರೆ ಪರಿಗಣಿಸಬಾರದು : ಸಿಡಿಲೇಡಿ ಪೋಷಕರ ಮನವಿ

Spread the love

ಬೆಳಗಾವಿ : ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಕೋರ್ಟ್ ಗೆ ಬಂದು ಹೇಳಿಕೆ ನೀಡುವಂತೆ 24 ನೇ ಎಸಿಎಂಎಂಕೋರ್ಟ್ ಅನುಮತಿ ನೀಡಿದೆ. ಆದರೆ ಯುವತಿ ಕೋರ್ಟ್ ಮುಂದೆ ಹೇಳಿಕೆ ಕೊಡಲು ಬಂದರೂ ಪರಿಗಣಿಸಬಾರದು ಎಂದು ಸಿಡಿ ಯುವತಿ ಪೋಷಕರು ಮನವಿ ಮಾಡಿಕೊಂಡಿದ್ದಾರೆ.

 

ಸುದ್ದಿಗಾರರೊಂದಿಗೆ ಮಾತನಾಡಿದ ಯುವತಿ ಪೋಷಕರು, ಸಿಡಿ ಕಿಂಗ್ ಪಿನ್ ನಮ್ಮ ಮಗಳ ತಲೆ ಕೆಡಿಸಿದ್ದಾರೆ. ಹೀಗಾಗಿ ನಮ್ಮ ಮಗಳು ಕೋರ್ಟ್ ಮುಂದೆ ಹೇಳಿಕೆ ಕೊಡಲು ಬಂದರೂ ಪರಿಗಣಿಸಬಾರದು. ಆಕೆಗೆ ತಲೆ ಕೆಡಿಸಿದ್ದಾರೆ. ಸಿಡಿ ಕಿಂಗ್ ಪಿನ್ ನಮ್ಮ ಮಗಳ ತಲೆ ಕೆಡಿಸಿದ್ದಾರೆ. ಇದರಿಂದ ಆಕೆಯನ್ನು ನಮ್ಮ ಮನೆಗೆ ಕಳುಹಿಸಿ ಆಮೇಲೆ ಹೇಳಿಕೆ ಪಡೆಯಬೇಕು ಎಂದು ಯುವತಿ ಪೋಷಕರು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಮಹಾಜನ ವರದಿಯೇ ಅಂತಿಮ ಎಂದು ನಿರ್ಣಯ ಕೈಗೊಳ್ಳಲು ಕನ್ನಡಪರ ಸಂಘಟನೆಗಳ ಒತ್ತಾಯ

Spread the loveಬೆಳಗಾವಿ: ಬೆಳಗಾವಿ ಕರ್ನಾಟಕ ಅವಿಭಾಜ್ಯ ಅಂಗ. ಮಹಾಜನ ವರದಿಯೇ ಅಂತಿಮ ಎಂದು ಐತಿಹಾಸಿಕ ನಿರ್ಣಯ ಕೈಗೊಳ್ಳಲು ಬೆಳಗಾವಿ ಮಹಾನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ