Breaking News

ಬೆಳಗಾವಿ ಲೋಕಸಭೆ ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ನಾಮಪತ್ರ ಸಲ್ಲಿಕೆ

Spread the love

ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಂಗಲಾ ಸುರೇಶ್ ಅಂಗಡಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಇಂದು ಬಿಜೆಪಿ ನಾಯಕರೊಂದಿಗೆ ಆಗಮಿಸಿದ ಮಂಗಲಾ ಸುರೇಶ್ ಅಂಗಡಿ ಅವರು ಜಿಲ್ಲಾಧಿಕಾಆರಿ ಡಾ.ಕೆ. ಹರೀಶ್ ಕುಮಾರ್ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

 

ಮಂಗಲಾ ಸುರೇಶ್ ಅಂಗಡಿಗೆ ಡಿಸಿಎಂ ಗೋವಿಂದ ಕಾರಜೋಳ, ಸಚಿವ ಕೆ.ಎಸ್ ಈಶ್ವರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಿಧಾನಸಭೆ ಉಪಾಸಭಾಧ್ಯಕ್ಷ ಆನಂದ ಮಾಮನಿ, ಶಾಸಕ ಅಭಯ ಪಾಟೀಲ್ ಸಾಥ್ ನೀಡಿದ್ದಾರೆ.

 

Spread the love

About Laxminews 24x7

Check Also

ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ

Spread the love ಹುಕ್ಕೇರಿ : ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ ಹುಕ್ಕೇರಿ ನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ