Breaking News

ನಿನ್ನೆ ಸಿಡಿ ಸಂತ್ರಸ್ತೆ ಬಂದ ಕಾರ್ ಯಾರದ್ದು ಗೊತ್ತಾ..? ಇದಕ್ಕೂ ನಲಪಾಡ್​ಗೂ ಏನ್​ ಸಂಬಂಧ..?

Spread the love

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ನ್ಯಾಯಾಧೀಶರ ಎದುರು ಮತ್ತು ಎಸ್​ಐಟಿ ಎದುರು ಹೇಳಿಕೆ ನೀಡಿದ್ದ ಯುವತಿ ನಂತರ ಅಜ್ಞಾತ ಸ್ಥಳಕ್ಕೆ ತೆರಳಿದ್ದರು.

ಈ ಮಧ್ಯೆ ಸಂತ್ರಸ್ತ ಯುವತಿಗೆ ಕಾಂಗ್ರೆಸ್ ನಾಯಕರು ರಕ್ಷಣೆ ಕೊಡ್ತಿದ್ದಾರಾ ಎನ್ನುವ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಇದಕ್ಕೆ ಸಂಬಂಧಿಸಿದಂತೆ  ಎಕ್ಸ್​ಕ್ಲೂಸಿವ್ ಮಾಹಿತಿ ಲಭ್ಯವಾಗಿದೆ.

ನಿನ್ನೆ ಸಂತ್ರಸ್ತೆ ಯುವತಿ ಹೇಳಿಕೆ ನೀಡಲು ಟೊಯೋಟಾ ಫಾರ್ಚೂನರ್ ಸಿಗ್ಮಾ-4 ಕಾರ್​ನಲ್ಲಿ ಆಗಮಿಸಿದ್ದರು.. ಆ ಕಾರ್​ ನಂ KA 04 MU 9232 ಆಗಿದ್ದು ಈ ಕಾರ್ ಕಾಂಗ್ರೆಸ್ ಯುವ ನಾಯಕ ಮೊಹಮ್ಮದ್ ನಲಪಾಡ್ ಅವರ ಪರಮ ಆಪ್ತನಿಗೆ ಸೇರಿದ್ದು ಎನ್ನಲಾಗಿದೆ. ಮೊಹಮ್ಮದ್ ನಲಪಾಡ್ ಆಪ್ತ ಮೊಹಮ್ಮದ್ ನಾಸಿರ್ ಎಂಬುವರ ಕಾರ್ ಇದಾಗಿದ್ದು ಈತ ವಿದ್ವತ್ ಕೇಸ್​ನಲ್ಲಿ A3 ಆಗಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ.


Spread the love

About Laxminews 24x7

Check Also

ಗೋಕಾಕ‌ ನಗರದ ಗೃಹಕಚೇರಿಗೆ ಆಗಮಿಸಿದ್ದ ಮುಖಂಡರು, ಕಾರ್ಯಕರ್ತರು, ಸೇರಿದಂತೆ ಅಭಿಮಾನಿಗಳು ಅಭಿನಂದಿಸಿ, ಸತ್ಕರಿಸಿದರು.

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕನಾಗಿ ಬೆಳಗಾವಿ ತಾಲೂಕಿನಿಂದ ಅವಿರೋಧವಾಗಿ ಹಿನ್ನೆಲೆಯಲ್ಲಿ ಇಂದು ಗೋಕಾಕ‌ ನಗರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ