Home / ಜಿಲ್ಲೆ / ಬೆಂಗಳೂರು / ಸಿಡಿ ಸಂತ್ರಸ್ತೆಯ ಬಟ್ಟೆ ತೆಗೆದುಕೊಂಡ ಎಸ್​ಐಟಿ; ಎಫ್​​ಎಸ್​​ಎಲ್​​ ಪ್ರಯೋಗಾಲಯಕ್ಕೆ ಕಳುಹಿಸಲು ಸಿದ್ಧತೆ

ಸಿಡಿ ಸಂತ್ರಸ್ತೆಯ ಬಟ್ಟೆ ತೆಗೆದುಕೊಂಡ ಎಸ್​ಐಟಿ; ಎಫ್​​ಎಸ್​​ಎಲ್​​ ಪ್ರಯೋಗಾಲಯಕ್ಕೆ ಕಳುಹಿಸಲು ಸಿದ್ಧತೆ

Spread the love

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯಲ್ಲಿರುವ ಸಂತ್ರಸ್ತ ಯುವತಿ ವಾಸವಿದ್ದ ಪಿಜಿ ಕೇಂದ್ರದಲ್ಲಿ ಎಸ್​ಐಟಿ ಅಧಿಕಾರಿಗಳು ಮಹಜರು ಕಾರ್ಯ ನಡೆಸಿದ್ದಾರೆ. ಆಕೆಗೆ ಸಂಬಂಧಿಸಿದ ಬಟ್ಟೆ ಹಾಗೂ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಆರ್.ಟಿ.ನಗರದಲ್ಲಿರುವ ಪಿಜಿಯನ್ನು ಮಹಜರು ಮಾಡಲಾಗಿದ್ದು, ವಶಕ್ಕೆ ಪಡೆದ ಎಲ್ಲಾ ವಸ್ತುಗಳನ್ನೂ ಸೀಲ್​ ಮಾಡಿ ಎಫ್​​ಎಸ್​​ಎಲ್​ ಪ್ರಯೋಗಾಲಯಕ್ಕೆ ರವಾನಿಸುವುದಾಗಿ ತಿಳಿದುಬಂದಿದೆ. ಆ ಮೂಲಕ ಇಂದು ಬೆಳಗ್ಗೆಯಿಂದ ಸತತ ಮೂರು ಗಂಟೆಗಳ ಕಾಲ ಸ್ಥಳ ಮಹಜರು ಮಾಡಿ ವಸ್ತುಗಳನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು, ಎಲ್ಲವನ್ನೂ ಪ್ರಯೋಗಾಲಯಕ್ಕೆ ಕಳುಹಿಸಿ ಹೆಚ್ಚಿನ ತನಿಖೆ ನಡೆಸಲು ಸನ್ನದ್ಧರಾಗಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ