Breaking News

ರಾಬರ್ಟ್ , ಹೀರೋ ಬಳಿಕ ‘ಯುರತ್ನ’ನಿಗೂ ತಟ್ಟಿದ ಪೈರೆಸಿ ಬಿಸಿ..!

Spread the love

ಬೆಂಗಳೂರು: ನಿನ್ನೆ ಅಂದ್ರೆ ಏಪ್ರಿಲ್ 1ರಂದು ರಿಲೀಸ್ ಆಗಿ ಸಕ್ಸಸ್ ಫುಲ್ ಆಗಿ ಪ್ರದರ್ಶನ ಕಾಣ್ತಿರುವ ಯುವರತ್ನ ಸಿನಿಮಾಗೂ ಪೈರಸಿ ಬಿಸಿ ತಟ್ಟಿದೆ. ಹೌದು ಪೊಗರು, ಹೀರೋ, ರಾಬರ್ಟ್ ಸಿನಿಮಾಗಳ ನಂತರ ಇದೀಗ ಯುವರತ್ನ ಸಿನಿಮಾಗೂ ಪೈರೆಸಿ ಕಾಟ ಎದುರಾಗಿದೆ.

ಸಿನಿಮಾ ತೆರೆಕಂಡ ಮೊದಲ ಮೊದಲ ದಿನವೇ ಚಿತ್ರ ಪೈರಸಿ ಆಗಿದ್ದು, ಟೆಲಿಗ್ರಾಂ ಸೇರಿದಂತೆ ಎಲ್ಲೆಡೆ ಯುವರತ್ನ ಚಿತ್ರ ಹರಿದಾಡುತ್ತಿದೆ. ಇತ್ತ ಪುನೀತ್ ಅಭಿಮಾನಿಗಳು ಪೈರಸಿ ವಿರುದ್ಧ ಧ್ವನಿಯೆತ್ತಿದ್ದು, ಟೆಲಿಗ್ರಾಂ ಮತ್ತು ತಮಿಳು ರಾಕರ್ಸ್ ಮೇಲೆ ಒಂದು ಕಣ್ಣು ಇಟ್ಟಿರಿ ಎಂದು ವಿತರಕ ಕಾರ್ತಿಕ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ