Breaking News

ಕರ್ನಾಟಕ ರಕ್ಷಣಾ ವೇದಿಕೆಯ ನೂತನ ಜಿಲ್ಲಾ ಅಧ್ಯಕ್ಷರಾಗಿ ಆರ್.ಅಭಿಲಾಷ್ ಅವರು ಅಧಿಕಾರ ಸ್ವೀಕರಿಸಿದರು.

Spread the love

ಬೆಳಗಾವಿ: ಕರ್ನಾಟಕ ರಕ್ಷಣಾ ವೇದಿಕೆಯ ನೂತನ ಜಿಲ್ಲಾ ಅಧ್ಯಕ್ಷರಾಗಿ ಆರ್.ಅಭಿಲಾಷ್ ಅವರು ಅಧಿಕಾರ ಸ್ವೀಕರಿಸಿದರು.

ನಗರದ ಸಂಕಮ್ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ಅವರು ಆದೇಶ ಪತ್ರ ನೀಡಿ ಸನ್ಮಾನಿಸಿದರು. ಈ ವೇಳೆ ಮಾತನಾಡಿದ ಪ್ರವೀಣ್ ಕುಮಾರ್ ಶೆಟ್ಟಿ ಅವರು ಬೆಳಗಾವಿ ಜಿಲ್ಲೆಯಲ್ಲಿ ನಾಡ ವಿರೋಧಿ ಚಟುವಟಿಕೆಗಳಿಗೆ ಕಡಿವಾಣ ಹಾಕಲು ನಿರಂತರ ಸಮರ ಮಾಡುವುದಾಗಿ ತಿಳಿಸಿದರು.

ಇದೇ ವೇಳೆ ಮಾತನಾಡಿದ ನೂತನ ಜಿಲ್ಲಾ ಅಧ್ಯಕ್ಷರಾದ ಅಭಿಲಾಷ್ ಅವರು, ಬೆಳಗಾವಿ ಜಿಲ್ಲೆಯಲ್ಲಿ ಐಟಿ ಬಿಟಿ ಕಂಪನಿಗಳನ್ನು ತರಲು ನಿರಂತರ ಹೋರಾಟ ಮಾಡುವುದಾಗಿ ಶಪಥ ಮಾಡಿದರು.


Spread the love

About Laxminews 24x7

Check Also

ಚಿಕ್ಕೋಡಿ ನಗರದಲ್ಲಿರುವ ಸಂಸದರ ಕಚೇರಿಯಲ್ಲಿ ಇಂದು 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣವನ್ನು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ನೆರವೇರಿಸಿದರು.

Spread the love ಚಿಕ್ಕೋಡಿ ನಗರದಲ್ಲಿರುವ ಸಂಸದರ ಕಚೇರಿಯಲ್ಲಿ ಇಂದು 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣವನ್ನು ಸಂಸದೆ ಪ್ರಿಯಾಂಕಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ