Breaking News

ಕೆಪಿಎಸ್‌ಸಿ ನೂತನ ಅಧ್ಯಕ್ಷರಾಗಿ ಶಿವಶಂಕರಪ್ಪ ಸಾಹುಕಾರ್‌ ನೇಮಕ

Spread the love

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಎಸ್‌. ಸಾಹು ಕಾರ್‌ ಅವರನ್ನು ನೇಮಕ ಮಾಡಲಾಗಿದೆ.

ಆಯೋಗದ ಸದಸ್ಯರಾಗಿದ್ದ ಶಿವಶಂಕರಪ್ಪ ಎಸ್‌. ಸಾಹುಕಾರ್‌ ಅವರನ್ನು ಅಧ್ಯಕ್ಷರನ್ನಾಗಿ ರಾಜ್ಯಪಾಲ ವಜುಭಾಯಿ ವಾಲಾ ನೇಮಕ ಮಾಡಿದ್ದಾರೆ.

ರಾಜ್ಯಪಾಲರ ಆದೇಶವನ್ನು ಪ್ರಕಟಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಎ. 3ರಂದು ಅಧಿಸೂಚನೆ ಹೊರಡಿಸಿದೆ.

ನೂತನ ಅಧ್ಯಕ್ಷರು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನವರು. ರಾಯಚೂರಿನ ಕೃಷಿ ವಿವಿಯಲ್ಲಿ ಕೃಷಿ ಎಂಜಿನಿಯರಿಂಗ್‌ ಪದವಿ ಪಡೆದ ಬಳಿಕ 12 ವರ್ಷಗಳ ಕಾಲ ಸಲಹೆಗಾರರಾಗಿ ಕೆಲಸ ಮಾಡಿದ್ದಾರೆ


Spread the love

About Laxminews 24x7

Check Also

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

Spread the loveಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ