Home / ಜಿಲ್ಲೆ / ಬಿಜಾಪುರ / ರಾಜಕೀಯ ಸ್ವಾರ್ಥಕ್ಕಾಗಿ ಬಾಗಲಕೋಟೆ ಜಿಲ್ಲೆಯ ಮಾಜಿ ಶಾಸಕ, ಸಚಿವರ ಅಶ್ಲೀಲ ಸಿಡಿ ಮಾಡಿದವರು ನಾಲಾಯಕರು: ಯತ್ನಾಳ್

ರಾಜಕೀಯ ಸ್ವಾರ್ಥಕ್ಕಾಗಿ ಬಾಗಲಕೋಟೆ ಜಿಲ್ಲೆಯ ಮಾಜಿ ಶಾಸಕ, ಸಚಿವರ ಅಶ್ಲೀಲ ಸಿಡಿ ಮಾಡಿದವರು ನಾಲಾಯಕರು: ಯತ್ನಾಳ್

Spread the love

ವಿಜಯಪುರ: “ಅಶ್ಲೀಲ ಸಿಡಿ ಇಟ್ಟುಕೊಂಡು ಮಂತ್ರಿಯಾಗಲು, ಎಂಎಲ್ ಸಿ ಆಗಲು ಬ್ಲ್ಯಾಕ್ ಮೇಲ್ ಮಾಡುವವರಿಂದ ನಾನು ಕಲಿಯಬೇಕಾಗಿರುವುದು ಏನೂ ಇಲ್ಲ” ಎಂದು ಬಸನಗೌಡ ಪಾಟೀಲ ಯತ್ನಾಳ ಹೇಳಿದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜಕೀಯ ಸ್ವಾರ್ಥಕ್ಕಾಗಿ ಬಾಗಲಕೋಟೆ ಜಿಲ್ಲೆಯ ಮಾಜಿ ಶಾಸಕ, ಸಚಿವರ ಅಶ್ಲೀಲ ಸಿಡಿ ಮಾಡಿದವರು ನಾಲಾಯಕರು” ಎಂದು ಪರೋಕ್ಷವಾಗಿ ಸಚಿವ ಮುರುಗೇಶ ನಿರಾಣಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇನ್ನು ನಾನು ಮಂತ್ರಿ ಆಗಲು ಯಾರಿಗೂ ಹಣ ಕೊಟ್ಟಿಲ್ಲ, ಯಾರ ಕೈಕಾಲು ಹಿಡಿದಿಲ್ಲ ಜೊತೆಗೆ ಸಪ್ಲಾಯರ್ ಕೆಲಸ ಕೂಡ ಮಾಡಿಲ್ಲ. ಹಾಗಾಗಿ ಸಪ್ಲೈಯರ್‌ಗಳಿಂದ ನಾನು ಏನನ್ನೂ ಕಲಿಯಬೇಕಿಲ್ಲ” ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಸರಿಯಾಗಿ ಮನೆ ಕೆಲಸ ಮಾಡುತ್ತಿಲ್ಲ, ಮಕ್ಕಳನ್ನು ನೋಡಿಕೊಳ್ಳುತ್ತಿಲ್ಲ ಎಂದು ಕೋಪಗೊಂಡ ಪತಿ ತನ್ನ ಪತ್ನಿ ಮತ್ತು ಆಕೆಯ ತಾಯಿಯನ್ನು ಕೊಲೆಗೈದ

Spread the love ವಿಜಯಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿ‌ ಹಾಗೂ ಆಕೆಯ ತಾಯಿಯನ್ನು ಕೊಲೆ‌ ಮಾಡಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ