Breaking News

ಸಿಡಿ ಕೇಸ್: ರಕ್ಷಣೆ ನೀಡುವಂತೆ ಕೋರಿ ಪೊಲೀಸ್ ಆಯುಕ್ತರ ಮೊರೆ ಹೋದ ಋಷಿಕುಮಾರ ಸ್ವಾಮೀಜಿ

Spread the love

ಬೆಂಗಳೂರು; ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಋಷಿಕುಮಾರ ಸ್ವಾಮೀಜಿ ಇದೀಗ ರಕ್ಷಣೆ ನೀಡುವಂತೆ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಮನವಿ ಮಾಡಿರುವ ಘಟನೆ ನಡೆದಿದೆ

ರಮೇಶ್ ಜಾರಕಿಹೊಳಿ ಪರ ಮಾತನಾಡಿದ್ದಕ್ಕೆ ಬರುವ ಅಮವಾಸ್ಯೆಗೆ ನಿನ್ನನ್ನು ಮುಗಿಸುತ್ತೇವೆ ಎಂದು ಅಪರಿಚಿತ ವ್ಯಕ್ತಿಗಳು ತನಗೆ ಬೆದರಿಕೆಯೊಡ್ಡುತ್ತಿದ್ದು, ಸೂಕ್ತ ಭದ್ರತೆ ನೀಡುವಂತೆ ಋಷಿಕುಮಾರ ಸ್ವಾಮೀಜಿ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಒಟ್ಟಾರೆ ಸಿಡಿ ಪ್ರಕರಣ ಕ್ಷಣ ಕ್ಷಣಕ್ಕೂ ಹೊಸ ತಿರುವುಗಳೊಂದಿಗೆ ಕುತೂಹಲಕ್ಕೆ ಕಾರಣವಾಗಿದೆ.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ