Breaking News

ತಡರಾತ್ರಿ ರೌಡಿಶೀಟರ್‌ನ ಬರ್ಬರ ಕೊಲೆ…….

Spread the love

ವಿಜಯಪುರ: ತಡರಾತ್ರಿ ದುಷ್ಕರ್ಮಿಗಳು ರೌಡಿಶೀಟರ್‌ನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ವಿಜಯಪುರದ ಸೊಲ್ಲಾಪುರ ರಸ್ತೆಯಲ್ಲಿರುವ ರಿಂಗ್ ರೋಡ್ ಬಳಿ ಈ ಘಟನೆ ನಡೆದಿದೆ. ವಿಜಯಪುರ ನಿವಾಸಿ ಸತೀಶ್ ರೆಡ್ಡಿ (28) ಕೊಲೆಯಾದ ರೌಡಿಶೀಟರ್.

ಶುಕ್ರವಾರ ತಡರಾತ್ರಿ ದುಷ್ಕರ್ಮಿಗಳು ಸತೀಶ್ ರೆಡ್ಡಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆ ಮಾಡಿದ ನಂತರ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಹಳೆಯ ವೈಷಮ್ಯ ಹಾಗೂ ಹಣಕಾಸಿನ ವ್ಯವಹಾರದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯಕ್ಕೆ ಆದರ್ಶನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

:ಅಗಸ್ಟ್ 29 ರಂದು ಧರ್ಮಸ್ಥಳ ಚಲೋ ಕಾರ್ಯಕ್ರಮ ಮತ್ತು ಬೃಹತ್ ಪ್ರತಿಭಟನೆ: ಸಂಸದ ರಮೇಶ ಜಿಗಜಿಣಗಿ‌*

Spread the love ವಿಜಯಪುರ :ಅಗಸ್ಟ್ 29 ರಂದು ಧರ್ಮಸ್ಥಳ ಚಲೋ ಕಾರ್ಯಕ್ರಮ ಮತ್ತು ಬೃಹತ್ ಪ್ರತಿಭಟನೆ: ಸಂಸದ ರಮೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ