Breaking News

ನೀರಿನ ಟ್ಯಾಂಕ್‍ಗೆ ವಿಷ ಮಾತ್ರೆಯ ಬಾಟೆಲ್ ಹಾಕಿದ ಕಿರಾತಕರು

Spread the love

ವಿಜಯನಗರ: ಕುಡಿಯುವ ನೀರಿನ ಟ್ಯಾಂಕ್ ವಿಷದ ಮಾತ್ರೆಗಳು ತುಂಬಿದ ಬಾಟೆಲ್ ಹಾಕಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಚಿಗಟೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮಸ್ಥರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ.

ಸದ್ಯ ಗ್ರಾಮಕ್ಕೆ ಡಿವೈಎಸ್‍ಪಿ ಹಾಲಮೂರ್ತಿರಾವ್ ಭೇಟಿ ನೀಡಿದ್ದು, ಮಾಹಿತಿ ಕಲೆ ಹಾಕತ್ತಿದ್ದಾರೆ. ಇನ್ನು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಶಾಸಕ ಕರುಣಾಕರ್ ರೆಡ್ಡಿ ಸೂಚನೆ ನೀಡಿದ್ದಾರೆ.


Spread the love

About Laxminews 24x7

Check Also

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

Spread the love ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಪರೀಕ್ಷಾ ಬೋರ್ಡ್‌  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ