Breaking News

ಏತ ನೀರಾವರಿ ಯೋಜನೆಯ ಹನಿ ನೀರಾವರಿ ಕಾಮಗಾರಿಗಳ ಚಾಲನೆ: ರಮೇಶ ಜಾರಕಿಹೊಳಿ

Spread the love

ರಾಯಚೂರು: ಕೃಷ್ಣಭಾಗ್ಯ ಜಲನಿಗಮದ ನಂದವಾಡಗಿ ಏತ ನೀರಾವರಿ ಯೋಜನೆಯ ಹನಿ ನೀರಾವರಿ ಕಾಮಗಾರಿಗಳ ಚಾಲನೆಗಾಗಿ ಭೂಮಿ ಪೂಜೆ ಕಾರ್ಯಕ್ರಮವನ್ನು  ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಬುಧವಾರದಂದು ಮಸ್ಕಿ ತಾಲೂಕಿನ ಬುದ್ದಿಮೆಯಲ್ಲಿ ನೇರವೇರಿಸಿದರು.

ಈ ಸಂದರ್ಭದಲ್ಲಿ ಸಂಸದ ರಾಜಾ ಅಮರೇಶ್ವರ ನಾಯಕ, ಸಂಗಣ್ಣ ಕರಡಿ, ಶಾಸಕ ರಾಜುಗೌಡ, ಡಾ.ಶಿವರಾಜ್ ಪಾಟೀಲ್, ಪ್ರತಾಪ್ ಗೌಡ ಪಾಟೀಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ