Breaking News

ಬಿಜೆಪಿ ಅಭ್ಯರ್ಥಿ ಮಂಗಲಾ ಸುರೇಶ ಅಂಗಡಿ ಅವರು ಭಾವನಾತ್ಮಕವಾಗಿ ಮತ ಯಾಚನೆ

Spread the love

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಮತದಾನ ದಿನ ಸಮೀಪಿಸುತ್ತಿದ್ದಂತೆಯೇ, ಬಿಜೆಪಿ ಅಭ್ಯರ್ಥಿ ಮಂಗಲಾ ಸುರೇಶ ಅಂಗಡಿ ಅವರು ಭಾವನಾತ್ಮಕವಾಗಿ ಮತ ಯಾಚನೆ ಮಾಡುತ್ತಿದ್ದಾರೆ.

‘ಅವರನ್ನ (ಪತಿ‌ ಸುರೇಶ ಅಂಗಡಿ) ಮಧ್ಯ ದಾರಿಯಲ್ಲೇ ದೇವರು ಕರೆಸಿಕೊಂಡ. ಅವರು ನನ್ನ ಬಿಟ್ಟು ಹೊರಟ್ರು. ಅವರು ಜೀವನ ಪೂರ್ತಿ ನಿಮಗಾಗಿ ದುಡಿದವರು, ನೀವು ನನ್ನ ಕೈ‌ ಬಿಡಬೇಡಿ’ ಎಂದು ಮತದಾರರನ್ನು ಕೋರುತ್ತಿದ್ದಾರೆ. ಹೀಗೊಂದು ಪೋಸ್ಟ್ ಅನ್ನು ಬಿಜೆಪಿಯು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದೆ. ಮತದಾರರ ಮನವೊಲಿಕೆಗೆ ಆ ಪಕ್ಷವು ಅನುಕಂಪದ ಅಸ್ತ್ರವನ್ನು ಬಳಸಿಕೊಳ್ಳುತ್ತಿದೆ.


Spread the love

About Laxminews 24x7

Check Also

ಮೂಡಲಗಿ ವಲಯದ ಅತಿಥಿ ಶಿಕ್ಷಕರ ವೇತನ ವಿತರಿಸಿದ ಸರ್ವೋತ್ತಮ ಜಾರಕಿಹೊಳಿ*

Spread the love ಗೋಕಾಕ-* ಧಾರವಾಡ ವಲಯದಲ್ಲಿಯೇ ಮೂಡಲಗಿ ಶೈಕ್ಷಣಿಕ ವಲಯದ ಸಾಧನೆಯನ್ನು ಮೆಚ್ಚುವಂತಹದ್ದು, ಅದರಲ್ಲಿಯೂ ಅತಿಥಿ ಶಿಕ್ಷಕರನ್ನು ಇಟ್ಟುಕೊಂಡು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ