ಬೆಳಗಾವಿ ಗ್ರಾಮೀಣ ಪ್ರದೇಶದ ಸಾಂಬ್ರಾ ಗ್ರಾಮದಕ್ಕೆ ಇವತ್ತು ಲೋಕಸಭಾ ಚುನಾವಣೆಯ ಪ್ರಚಾರಾರ್ಥ ಸಲುವಾಗಿ ತೆರಳಿ ಸಂವಿಧಾನ ಶಿಲ್ಪಿ, ಸಮಾನತೆಯ ಹರಿಕಾರ ಹಾಗೂ ಮಹಾನ್ ನಾಯಕರಾದ ಡಾ. ಬಿ. ಆರ್ ಅಂಬೇಡ್ಕರ್ ಜಯಂತಿಯ ನಿಮಿತ್ಯ ಅವರ ಪುತ್ಥಳಿಗೆ ಗೌರವಾರ್ಪಣೆಯನ್ನು ಸಲ್ಲಿಸಿ ಶ್ರೀ ಸತೀಶಣ್ಣನವರ ಜೊತೆ ಪ್ರಚಾರವನ್ನು ಕೈಗೊಂಡು ಮತ ಯಾಚಿಸಲಾಯಿತು.
ಇದೇ ಸಂದರ್ಭದಲ್ಲಿ ಶ್ರೀ ಬೀರದೇವರ ಮಂದಿರಕ್ಕೆ ಸಹ ತೆರಳಿ ಆಶೀರ್ವಾದವನ್ನು ಪಡೆದು, ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ಕೈ ಜೊಡಿಸಿರಿ ಎಂದು ಮತ ಮಹಾಪ್ರಭುಗಳಲ್ಲಿ ಮನವಿಯನ್ನು ಮಾಡಲಾಯಿತು.
Laxmi News 24×7