Breaking News

ನಾಳೆ ಆರ್ ಅಶೋಕ್ ನೇತೃತ್ವದಲ್ಲಿ ಸಭೆ ಲಾಕ್ ಆಗತ್ತಾ ಬೆಂಗಳೂರು …?

Spread the love

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯವಾಗಿ ಹೆಚ್ಚುತ್ತಿದ್ದು, ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಬೆಡ್ ಕೂಡ ಸಿಗದ ದುಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿರ್ದೇಶನದಂತೆ ಕಂದಾಯ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಮಹತ್ವದ ಸಭೆ ಕರೆಯಲಾಗಿದೆ.

 

ಸೋಮವಾರ ಮಧ್ಯಾಹ್ನ 3 ಗಂಟೆಗೆ ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಬೆಂಗಳೂರು ಮಹಾನಗರದ ಎಲ್ಲಾ ಶಾಸಕರು, ಸಂಸದರು, ರಾಜ್ಯ ಸಭಾ ಸದಸ್ಯರು ಹಾಗೂ ಸಚಿವರುಗಳ ಆಪ್ತ ಕಾರ್ಯದರ್ಶಿಗಳು, ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ