Breaking News

ವೆಂಟಿಲೇಟರ್ ಸಿಗದೆ ಸಚಿವರ ಪಿಎ ಕೊರೆನಾಗೆ ಬಲಿ

Spread the love

ಬೆಂಗಳೂರು – ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪರಿಸ್ಥಿತಿ ಗಂಭೀರವಾಗುತ್ತಿದೆ. ಇಂದು ಶಿಕ್ಷಣ ಸಚಿವ ಸುರೇಶ ಕುಮಾರ ಅವರ ಪಿಎ ರಮೇಶ್ ಕೊರೋನಾದಿಂದ ಬಲಿಯಾಗಿದ್ದಾರೆ.

ರಮೇಶ ಒಂದು ವಾರದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಪರಿಸ್ಥಿತಿ ಗಂಭೀರವಾದರೂ ವೆಂಟಿಲೇಟರ್ ಸಿಗದೆ ಸಾವನ್ನಪ್ಪಿದ್ದಾರೆ. ರಮೇಶ 8 ವರ್ಷದಿಂದ ಸಚಿವರ ಜೊತೆ ಕೆಲಸ ಮಾಡುತ್ತಿದ್ದರು. ಅವರಿಗೆ 55 ವರ್ಷ ವಯಸ್ಸಾಗಿತ್ತು.

ಸಚಿವರ ಪಿಎಗೇ ವೆಂಟಿಲೇಟರ್ ಸಿಗದಿರುವುದು ಪರಿಸ್ಥಿತಿಯ ಗಂಭೀರತೆಯನ್ನು ತೋರಿಸುತ್ತಿದೆ.


Spread the love

About Laxminews 24x7

Check Also

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ

Spread the love ಬೆಂಗಳೂರು: ಕಾಂಗ್ರೆಸ್ ಭವನಕ್ಕೆ ಕಡಿಮೆ ದರದಲ್ಲಿ ಸಿಎ ನಿವೇಶನಗಳನ್ನು (CA Site) ಕೊಟ್ಟಿರೋ ವಿಚಾರ ವಿಧಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ