Breaking News
Home / ಜಿಲ್ಲೆ / ಬೆಂಗಳೂರು / ವೆಂಟಿಲೇಟರ್ ಸಿಗದೆ ಸಚಿವರ ಪಿಎ ಕೊರೆನಾಗೆ ಬಲಿ

ವೆಂಟಿಲೇಟರ್ ಸಿಗದೆ ಸಚಿವರ ಪಿಎ ಕೊರೆನಾಗೆ ಬಲಿ

Spread the love

ಬೆಂಗಳೂರು – ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪರಿಸ್ಥಿತಿ ಗಂಭೀರವಾಗುತ್ತಿದೆ. ಇಂದು ಶಿಕ್ಷಣ ಸಚಿವ ಸುರೇಶ ಕುಮಾರ ಅವರ ಪಿಎ ರಮೇಶ್ ಕೊರೋನಾದಿಂದ ಬಲಿಯಾಗಿದ್ದಾರೆ.

ರಮೇಶ ಒಂದು ವಾರದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಪರಿಸ್ಥಿತಿ ಗಂಭೀರವಾದರೂ ವೆಂಟಿಲೇಟರ್ ಸಿಗದೆ ಸಾವನ್ನಪ್ಪಿದ್ದಾರೆ. ರಮೇಶ 8 ವರ್ಷದಿಂದ ಸಚಿವರ ಜೊತೆ ಕೆಲಸ ಮಾಡುತ್ತಿದ್ದರು. ಅವರಿಗೆ 55 ವರ್ಷ ವಯಸ್ಸಾಗಿತ್ತು.

ಸಚಿವರ ಪಿಎಗೇ ವೆಂಟಿಲೇಟರ್ ಸಿಗದಿರುವುದು ಪರಿಸ್ಥಿತಿಯ ಗಂಭೀರತೆಯನ್ನು ತೋರಿಸುತ್ತಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ