Breaking News

ಹೆಚ್ಚುತ್ತಿರುವ ಸಾವಿನ ಸಂಖ್ಯೆ :ಚಟ್ಟಗಳಿಗೆ ಡಿಮ್ಯಾಂಡ್, ಜನರಲ್ಲಿ ಆತಂಕ

Spread the love

ಮೈಸೂರು : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು ಹಾಗೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ಬಿದಿರು ಚಟ್ಟಕ್ಕೆ ಬೇಡಿಕೆ ಕೂಡ ಹೆಚ್ಚಾಗತೊಡಗಿದೆ.

ನಂಜುಮಳಿಗೆ ವೃತ್ತದ ಬಳಿ ಬಿದಿರಿನಿಂದ ಗೃಹೋಪಯೋಗಿ ಸೇರಿದಂತೆ ನಾನಾ ವಸ್ತುಗಳನ್ನು ಮಾಡುತ್ತಿದ್ದ ವ್ಯಾಪಾರಿಗಳು ಇದೀಗ ಅಂತ್ಯ ಸಂಸ್ಕಾರಕ್ಕಾಗಿ ಚಟ್ಟ ತಯಾರಿಸಲು ಮುಂದಾಗಿದ್ದಾರೆ. ಪ್ರತಿದಿನ 20ಕ್ಕೂ ಹೆಚ್ಚು ಚಟ್ಟಗಳ ವ್ಯಾಪಾರ ನಡೆಯುತ್ತಿದೆ.

 


Spread the love

About Laxminews 24x7

Check Also

ನಿಧಿಯಾಸೆಗೆ ದೇವರ ಕಲ್ಲನ್ನು ಕೆಡವಿದ್ದ ಕಳ್ಳರನ್ನು ಬಂಧಿಸಿದ ಪೊಲೀಸರು: ಮೂಕಪ್ಪಸ್ವಾಮಿ ಪವಾಡ ಎಂದ ಗ್ರಾಮಸ್ಥರು

Spread the loveಹಾವೇರಿ: 4 ತಿಂಗಳ ಹಿಂದೆ ನಿಧಿ ಆಸೆಗಾಗಿ ಕೋಣಕಲ್ಲು ಭರಮಪ್ಪ ದೇವರ ಕಲ್ಲನ್ನು ಕೆಡವಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ