ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಇವತ್ತು ಒಂದೇ ದಿನ 301 ಸೊಂಕಿತರು ಪತ್ತೆಯಾಗಿದ್ದು ಖಾನಾಪೂರ ತಾಲ್ಲೂಕಿನಲ್ಲಿ 144 ಜನರಿಗೆ ಸೊಂಕು ತಗಲಿದೆ.
ಬೆಳಗಾವಿ ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು ಬೆಳಗಾವಿ ಜಿಲ್ಲೆಯ ಪಾಲಿಗೆ ಇವತ್ತು ಭೀತಿ ಹುಟ್ಟಿಸುವ ಶಾಕಿಂಗ್ ನ್ಯುಸ್ ಹೊರಬಿದ್ದಿದೆ.

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …