Breaking News
Home / ಮಂಗಳೂರು / ಮಂಗಳೂರಿನಲ್ಲಿ ಬೆಂಕಿ ಅವಘಡ, ಲಾಕ್ ಡೌನ್ ಹಿನ್ನಲೆ ತಪಿತಿ ಬಹುದೊಡ್ಡ ಅನಾಹುತ

ಮಂಗಳೂರಿನಲ್ಲಿ ಬೆಂಕಿ ಅವಘಡ, ಲಾಕ್ ಡೌನ್ ಹಿನ್ನಲೆ ತಪಿತಿ ಬಹುದೊಡ್ಡ ಅನಾಹುತ

Spread the love

ಮಂಗಳೂರು: ಕ್ಯಾಟಸೆಂತ್ ಕೆಮಿಕಲ್ ಫ್ಯಾಕ್ಟರಿ ಯಲ್ಲಿ ಬೆಂಕಿ ಅವಘಡವಾಗಿರುವ ಘಟನೆ ಕಂಡುಬಂದಿದೆ.

ಮಂಗಳೂರ ನಗರ ಹೊರವಲಯದ ಸುರತ್ಕಲ್ ಸಮೀಪದ ಕಳವಾರ ನಲ್ಲಿರುವ ಕ್ಯಾಟಸೆಂತ್ ಫ್ಯಾಕ್ಟರಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಕ್ಯಾಟಸೆಂತ್ ಫ್ಯಾಕ್ಟರಿಯ ಎರಡನೇ ಮಹಡಿಯಲ್ಲಿ ಈ ಬೆಂಕಿ ಕಾಣಿಸಿಕೊಂಡಿದ್ದು, ಸುರತ್ಕಲ್,MRPL ಅಗ್ನಿಶಾಮಕ ದಳದಿಂದ ತಂಡ ಕಾರ್ಯಚರಣೆ ನಡೆಸುತ್ತಿದೆ.

ಪ್ರಸ್ತುತದ ಲಾಕ್ ಡೌನ್ ಹಿನ್ನಲೆ ಕಾರ್ಮಿಕರೆಲ್ಲ ಇರದ ಕಾರಣ ಬಹುದೊಡ್ಡ ಅನಾಹುತ ತಪ್ಪಿದೆ ಎಂದು ಹೇಳಲಾಗುತ್ತಿದೆ.


Spread the love

About Laxminews 24x7

Check Also

ಫಾಝಿಲ್‌ ಕೊಲೆ ಪ್ರಕರಣ: ಆರೋಪಿಗಳು 14 ದಿನ ಪೊಲೀಸ್‌ ಕಸ್ಟಡಿಗೆ

Spread the love ಮಂಗಳೂರು: ಸುರತ್ಕಲ್‌ನಲ್ಲಿ ನಡೆದ ಮಹಮ್ಮದ್‌ ಫಾಝಿಲ್‌ ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಆರು ಮಂದಿ ಆರೋಪಿಗಳನ್ನು ನ್ಯಾಯಾಲಯವು 14 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ