Breaking News

ರೆಮಿಡಿಸಿವಿರ್‌ ಮರುಹಂಚಿಕೆ : ರಾಜ್ಯಕ್ಕೆ 1.22 ಲಕ್ಷ ವಯಲ್‌

Spread the love

ಬೆಂಗಳೂರು : ಕೊರೊನಾ ಹಿನ್ನೆಲೆಯಲ್ಲಿ ದೇಶದ ವಿವಿಧ ರಾಜ್ಯಗಳ ಬೇಡಿಕೆಗೆ ಅನುಗುಣವಾಗಿ ಶನಿವಾರ ರೆಮಿಡಿಸಿವಿರ್‌ ಮರು ಹಂಚಿಕೆ ಮಾಡಿದ್ದೇವೆ. ಕರ್ನಾಟಕದ ಪಾಲು 1.22 ಲಕ್ಷ ವಯಲ್‌ಗ‌ಳಿಗೆ ಏರಿಕೆಯಾಗಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ತಿಳಿಸಿದ್ದಾರೆ.

ನಾನು ನಿರ್ವಹಿಸುವ ಔಷಧ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಉನ್ನತಾಧಿಕಾರದ ಸಮಿತಿಯು ಈ ನಿರ್ಣಯ ಕೈಗೊಂಡಿದೆ ಎಂದು ಡಿವಿಎಸ್‌ ಟ್ವೀಟ್‌ ಮಾಡಿದ್ದಾರೆ.

ಕೊರೊನಾ ವಿರುದ್ಧದ ಹೋರಾಟದಲ್ಲಿ ರಾಜ್ಯಕ್ಕೆ ನಾವು ಸಂಪೂರ್ಣ ಸಹಕಾರ, ನೆರವು ನೀಡುತ್ತೇವೆ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ