Breaking News

ರೆಮಿಡಿಸಿವಿರ್‌ ಮರುಹಂಚಿಕೆ : ರಾಜ್ಯಕ್ಕೆ 1.22 ಲಕ್ಷ ವಯಲ್‌

Spread the love

ಬೆಂಗಳೂರು : ಕೊರೊನಾ ಹಿನ್ನೆಲೆಯಲ್ಲಿ ದೇಶದ ವಿವಿಧ ರಾಜ್ಯಗಳ ಬೇಡಿಕೆಗೆ ಅನುಗುಣವಾಗಿ ಶನಿವಾರ ರೆಮಿಡಿಸಿವಿರ್‌ ಮರು ಹಂಚಿಕೆ ಮಾಡಿದ್ದೇವೆ. ಕರ್ನಾಟಕದ ಪಾಲು 1.22 ಲಕ್ಷ ವಯಲ್‌ಗ‌ಳಿಗೆ ಏರಿಕೆಯಾಗಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ತಿಳಿಸಿದ್ದಾರೆ.

ನಾನು ನಿರ್ವಹಿಸುವ ಔಷಧ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಉನ್ನತಾಧಿಕಾರದ ಸಮಿತಿಯು ಈ ನಿರ್ಣಯ ಕೈಗೊಂಡಿದೆ ಎಂದು ಡಿವಿಎಸ್‌ ಟ್ವೀಟ್‌ ಮಾಡಿದ್ದಾರೆ.

ಕೊರೊನಾ ವಿರುದ್ಧದ ಹೋರಾಟದಲ್ಲಿ ರಾಜ್ಯಕ್ಕೆ ನಾವು ಸಂಪೂರ್ಣ ಸಹಕಾರ, ನೆರವು ನೀಡುತ್ತೇವೆ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ