Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ ಪಟ್ಟಣದ ಜ್ಯೋತಿ ಬಜಾರ್ ಸೀಲ್ ಮಾಡಿಸಿದ ಅಧಿಕಾರಿ ಅಪೂರ್ವ ಬೀದ್ರಿ

ಚಿಕ್ಕೋಡಿ ಪಟ್ಟಣದ ಜ್ಯೋತಿ ಬಜಾರ್ ಸೀಲ್ ಮಾಡಿಸಿದ ಅಧಿಕಾರಿ ಅಪೂರ್ವ ಬೀದ್ರಿ

Spread the love

ಸಚಿವೆ ಶಶಿಕಲಾ ಜೊಲ್ಲೆ ಮತ್ತು ಸಂಸದ ಅಣ್ಣಾಸಾಹೇಬ ಜೊಲ್ಲೆ ಒಡೆತನ‌ದ‌ ಜ್ಯೋತಿ ಬಜಾರ್ ಅನ್ನು ಚಿಕ್ಕೋಡಿ ಪುರಸಭೆ ಮುಖ್ಯಾಧಿಕಾರಿ ಅಪೂರ್ವ ಬೀದ್ರಿ (KAS) ಅವರ ನೇತ್ರತ್ವದಲ್ಲಿ ದಾಳಿ ಮಾಡಿ ಜ್ಯೋತಿ ಬಜಾರ್ ಸೀಲ್ ಮಾಡಿಸಿದ ಅಧಿಕಾರಿ.

ಬೆಳಗಾವಿ‌‌ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿರುವ ಜ್ಯೋತಿ ಬಜಾರ್ ಕೊರೊನಾ ನಿಯಮ ಗಾಳಿಗೆ ತೊರಿ ವ್ಯಾಪಾರ ನಡೆಸುತ್ತಿರುವ ಆರೋಪದ ಅಡಿ ಸೀಲ್ ಮಾಡಿಸಿದ ಅಧಿಕಾರಿ ಯಾಕೆ ಅಂಗಡಿ ತಗೆದಿದ್ದೀರಿ ಎಂದು ಜ್ಯೋತಿ ಬಜಾರ್ ಸಿಬ್ಬಂಧಿಗೆ ಕೂಗಾಡಿದ ಅಧಿಕಾರಿ ಜ್ಯೋತಿ ಬಜಾರ್ ವಿರುದ್ಧ ಕ್ರಮ ಕೈಗೊಂಡ ಪುರಸಭೆ ಅಧಿಕಾರಿಗಳು.

ಚಿಕ್ಕೋಡಿ ಪಟ್ಟಣದ ಇಂದಿರಾ ನಗರದಲ್ಲಿರುವ ಜ್ಯೋತಿ ಬಜಾರ್ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಆಪ್ತ ಹಾಗೂ ಅಧಿಕಾರಿ ಅಪೂರ್ವ ಮಧ್ಯೆ ವಾಗ್ವಾದ ಚಿಕ್ಕೋಡಿ ಪ್ರವಾಸಿ ಮಂದಿರ ಎದುರುಗಡೆ‌ ನಡೆದ ಘಟನೆ. ನಡು ರಸ್ತೆಯಲ್ಲಿ ಪರಸ್ಪರ ಕೂಗಾಡಿದ ಜೊಲ್ಲೆ ಆಪ್ತ ಹಾಗೂ KAS ಅಧಿಕಾರಿ ಅಪೂರ್ವ ಬಿದ್ರಿ. ಸಂಸದ ಅಣ್ಣಾಸಾಹೇಬ್ ಜೊಲ್ಲೆ ಆಪ್ತನಾಗಿರುವ ಸಂಜು ಅರಗೆ ಮದ್ಯೆ ಗಲಾಟೆ. ಅಧಿಕಾರಿಗಳ ಕೆಲಸಕ್ಕೆ ಅಡ್ಡಿ ಮಾಡುತ್ತಿರಾ ಎಂದು ರೇಗಾಡಿದ ಅಧಿಕಾರಿ. ನೀವು ನನ್ನ ವಯಕ್ತಿಕವಾಗಿ ಟಾರ್ಗೆಟ್ ಮಾಡಿದ್ದೀರಾ ಎಂದು ಕೂಗಾಡಿದ ಜೊಲ್ಲೆ ಆಪ್ತ ಸಂಜು ಅರಗೆ ಅರಗೆ ವಿರುದ್ಧ ಪ್ರಕರಣ ದಾಖಲು ಮುಂದಾದ ಅಧಿಕಾರಿ ಅಪೂರ್ವಾ ಬೀದ್ರಿ

 


Spread the love

About Laxminews 24x7

Check Also

ವಿಡಿಯೋ ವಿವಾದಕ್ಕೆ ಡಿ.ಕೆ.ಶಿವಕುಮಾರ್ ಕಾರಣ: ಕುಮಾರಸ್ವಾಮಿ ಆರೋಪ

Spread the loveವಿಡಿಯೋ ವಿವಾದಕ್ಕೆ ಡಿ.ಕೆ.ಶಿವಕುಮಾರ್ ಕಾರಣ: ಕುಮಾರಸ್ವಾಮಿ ಆರೋಪ ನವದೆಹಲಿ: ಪ್ರಜ್ವಲ್ ರೇವಣ್ಣ ಅವರ ಸೆಕ್ಸ್ ಟೇಪ್ ವಿವಾದದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ