Breaking News

ಶ್ರೀ ಕ್ಷೇತ್ರ ಮಂತ್ರಾಲಯದ ಪೀಠಾಧಿಪತಿಗಳ ಆಪ್ತ ಕೋವಿಡ್ ಗೆ ಬಲಿ

Spread the love

ಮಂತ್ರಾಲಯ – ಶ್ರೀ ಕ್ಷೇತ್ರ ಮಂತ್ರಾಲಯದ ಪೀಠಾಧಿಪತಿಗಳ ಆಪ್ತ ಕಾರ್ಯದರ್ಶಿ ಎಸ್.ಎನ್. ಸುಯಮೀಂದ್ರ ಆಚಾರ್  ಅವರು ದೆಹಲಿಯಲ್ಲಿ ಇಂದು ಸಾಯಂಕಾಲ 6 ಗಂಟೆಗೆ ಕೋವಿಡ್ ಗೆ ಬಲಿಯಾಗಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು.

ವಾರದ ಹಿಂದೆ ಅವರನ್ನು ದೆಹಲಿಯಲ್ಲಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಉಪಚಾರ ಫಲಿಸದೆ ಕೊನೆಯುಸಿರೆಳೆದರು.   ಮಂತ್ರಾಲಯ ಕ್ಷೇತ್ರ ಅಭಿವೃದ್ಧಿಗೆ ಸುಯಮೀಂದ್ರ ಆಚಾರ್  ಸೇವೆ ಅನನ್ಯ.


Spread the love

About Laxminews 24x7

Check Also

ರಾಣಿ ಶುಗರ್ಸ್​​ ಅಧ್ಯಕ್ಷ ಚನ್ನರಾಜ ಹಟ್ಟಿಹೊಳಿ, ಉಪಾಧ್ಯಕ್ಷ ಶಿವನಗೌಡ ಪಾಟೀಲ ಅಧಿಕಾರ ಸ್ವೀಕಾರ

Spread the loveಬೆಳಗಾವಿ: ಜಿಲ್ಲೆಯ ಚೆನ್ನಮ್ಮನ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಪ್ರತಿಷ್ಠಿತ ಶ್ರೀ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ