Breaking News

ಪತಿಗೆ ಕೋರೊನಾ ದೃಢ :ಹೆದರಿದ ಪತ್ನಿ ಆತ್ಮಹತ್ಯೆ

Spread the love

ಚಾಮರಾಜನಗರ : ತಾಲ್ಲೂಕಿನ ಹೆರವೆ ಹೋಬಳಿಯ ಗೋವಿಂದವಾಡಿ (ಕಲ್ಪುರ) ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದೇಶಿಗೌಡನಪುರ ಗ್ರಾಮದಲ್ಲಿ ಪತಿಗೆ ಕೋರೊನಾ ಸೋಂಕು ದೃಡವಾಗಿದ್ದನ್ನು ಕಂಡ ಪತ್ನಿ ಹೆದರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ದೇಶಿಗೌಡನಪುರ ಗ್ರಾಮದ ಚಿನ್ನಪ್ಪರವರಿಗೆ

ಕೋರೊನಾ ಸೋಂಕು ದೃಡವಾಗಿರುವ ಬಗ್ಗೆ ಅಧಿಕೃತ ಮಾಹಿತಿ ಬಂದ ಹಿನ್ನಲೆಯಲ್ಲಿ ಕೋರೊನಾ ಮಹಾಮಾರಿಗೆ ಹೆದರಿದ ಅವರ ಪತ್ನಿಶಿವಮ್ಮ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ಮೃತ ಶಿವಮ್ಮರವರ ಆಂತ್ಯ ಸಂಸ್ಕಾರವನು ಸ್ವತಃ ಜಿಲ್ಲಾ ಪಂಚಾಯ್ತಿ ಸದಸ್ಯ ಕೆರಹಳ್ಳಿ ನವೀನ್ ಪಿಪಿ ಕಿಟ್ ಧರಿಸಿಕೊಂಡು ಇತರರೊಂದಿಗೆ ನೆರವೇರಿಸಿದರು.


Spread the love

About Laxminews 24x7

Check Also

ಹೆಬ್ಬಾಳ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ: ಸರ್ಕಾರಿ ಶಾಲಾ ಮಕ್ಕಳಿಗೆ ‘ಶ್ರೀ ಮಹರ್ಷಿ ವಾಲ್ಮೀಕಿ ಹಿತಾಭಿವೃದ್ಧಿ ಸಂಘ’ದಿಂದ ಪೆನ್-ನೋಟ್’ಬುಕ್ ವಿತರಣೆ!

Spread the love ಹೆಬ್ಬಾಳ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ: ಸರ್ಕಾರಿ ಶಾಲಾ ಮಕ್ಕಳಿಗೆ ‘ಶ್ರೀ ಮಹರ್ಷಿ ವಾಲ್ಮೀಕಿ ಹಿತಾಭಿವೃದ್ಧಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ