Breaking News

ಅನಗತ್ಯವಾಗಿ ಹೊರಬಂದವರಿಗೆ ಬಿಗ್ ಶಾಕ್: ವಾಹನ ಬಿಡುಗಡೆ ಸದ್ಯಕ್ಕಿಲ್ಲ

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಜನತಾ ಕರ್ಫ್ಯೂ ಜಾರಿಯಾಗಿದ್ದು, ನಿಯಮ ಉಲ್ಲಂಘಿಸಿ ಅನಗತ್ಯವಾಗಿ ತಿರುಗಾಡುತ್ತಿದ್ದವರ ವಾಹನಗಳನ್ನು ಜಪ್ತಿ ಮಾಡಲಾಗಿದೆ.

ಬೆಂಗಳೂರಿನಲ್ಲಿ ಸುಮಾರು 7000 ವಾಹನಗಳನ್ನು ಜಪ್ತಿ ಮಾಡಲಾಗಿದೆ. ರಾಜ್ಯ ವಿವಿಧ ಕಡೆಗಳಲ್ಲೂ ನೂರಾರು ಸಂಖ್ಯೆಯ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ದಂಡ ಹಾಕಲಾಗಿದೆ. ಜಪ್ತಿ ಮಾಡಿರುವ ವಾಹನಗಳನ್ನು ಸದ್ಯಕ್ಕೆ ಬಿಡುಗಡೆ ಮಾಡುವುದಿಲ್ಲ ಎನ್ನಲಾಗಿದೆ.

ಜಪ್ತಿ ಮಾಡಿದ ವಾಹನಗಳನ್ನು ಠಾಣೆಗೆ ಸಾಗಿಸಿದ್ದು, ಅವುಗಳ ರಕ್ಷಣೆ, ಸುರಕ್ಷತೆ ಪೊಲೀಸರಿಗೆ ಸವಾಲಾಗಿದೆ. ಬಹುತೇಕ ಸವಾರರು ದಂಡ ಪಾವತಿಸುತ್ತೇವೆ. ತಮ್ಮ ವಾಹನ ಬಿಡುವಂತೆ ಮನವಿ ಮಾಡುತ್ತಿದ್ದಾರೆ. ಆದರೆ, ಸರ್ಕಾರದ ಆದೇಶ ಬರುವವರೆಗೆ ವಾಹನಗಳನ್ನು ಬಿಡುವುದಿಲ್ಲ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ