Breaking News

30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಅಂತ ಸತೀಶ್ ಜಾರಕಿಹೊಳಿ ಅವರು ಸಿದ್ದರಾಮಯ್ಯ ಅವರಿಗೆ ಫೋನ್ ಕಾಲ್..

Spread the love

ಸತೀಶ್ ಜಾರಕಿಹೊಳಿಗೆ ಕರೆ ಮಾಡಿದ ಸಿದ್ದರಾಮಯ್ಯ ಏನಯ್ಯ ಟೆನ್ಶನ್ ಕೊಡ್ತಿದಿಯ ಅಂದರಂತೆ, ಏನಿಲ್ಲ ಸರ್ ಮೂವತ್ತು ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇನೆ ಅಂದ ಸತೀಶ್ ಜಾರಕಿಹೊಳಿ

ಬೆಳಗಾವಿ ಲೋಕಸಭಾ ಚುನಾವಣೆ ಕ್ಷಣ ಕ್ಷಣಕ್ಕೂ ಹೊಸ ತಿರುವು ಮೂಡಿಸುತ್ತಿದೆ ಇಲ್ಲಿಯವರೆಗೂ 64 ರೌಂಡ ಮತದಾನ ಮುಗಡಿದ್ದು ಇನ್ನು ಕೆಲವು ಸುತ್ತುಗಳು ಬಾಕಿ ಇವೆ

30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಅಂತ ಸತೀಶ್ ಜಾರಕಿಹೊಳಿ ಅವರು ಸಿದ್ದರಾಮಯ್ಯ ಅವರಿಗೆ ಫೋನ್ ಕಾಲ್..


Spread the love

About Laxminews 24x7

Check Also

ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ ಭವನದಲ್ಲಿ ಆಯೋಜಿಸಲಾದ “ಬಿಲ್ಡ್ ಟೆಕ್ – 2025” ಕಟ್ಟಡ ನಿರ್ಮಾಣ

Spread the love ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ