Breaking News

30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಅಂತ ಸತೀಶ್ ಜಾರಕಿಹೊಳಿ ಅವರು ಸಿದ್ದರಾಮಯ್ಯ ಅವರಿಗೆ ಫೋನ್ ಕಾಲ್..

Spread the love

ಸತೀಶ್ ಜಾರಕಿಹೊಳಿಗೆ ಕರೆ ಮಾಡಿದ ಸಿದ್ದರಾಮಯ್ಯ ಏನಯ್ಯ ಟೆನ್ಶನ್ ಕೊಡ್ತಿದಿಯ ಅಂದರಂತೆ, ಏನಿಲ್ಲ ಸರ್ ಮೂವತ್ತು ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇನೆ ಅಂದ ಸತೀಶ್ ಜಾರಕಿಹೊಳಿ

ಬೆಳಗಾವಿ ಲೋಕಸಭಾ ಚುನಾವಣೆ ಕ್ಷಣ ಕ್ಷಣಕ್ಕೂ ಹೊಸ ತಿರುವು ಮೂಡಿಸುತ್ತಿದೆ ಇಲ್ಲಿಯವರೆಗೂ 64 ರೌಂಡ ಮತದಾನ ಮುಗಡಿದ್ದು ಇನ್ನು ಕೆಲವು ಸುತ್ತುಗಳು ಬಾಕಿ ಇವೆ

30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಅಂತ ಸತೀಶ್ ಜಾರಕಿಹೊಳಿ ಅವರು ಸಿದ್ದರಾಮಯ್ಯ ಅವರಿಗೆ ಫೋನ್ ಕಾಲ್..


Spread the love

About Laxminews 24x7

Check Also

ಮಹೇಶ್ವರಿ ಅಂಧ ಮಕ್ಕಳ ಶಾಲೆ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ

Spread the loveಬೆಳಗಾವಿ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ 2026 ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳಗಾವಿ ವತಿಯಿಂದ,ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ