Breaking News

ರಾಜಕೀಯ ನಾಯಕರು, ಸಿನಿಮಾ ನಟರ ಮೇಲೆ ಯಾಕೆ ಕ್ರಮ ಕೈಗೊಂಡಿಲ್ಲ- ಸರ್ಕಾರಕ್ಕೆ ಹೈಕೋರ್ಟ್ ತರಾಟೆ

Spread the love

ಬೆಂಗಳೂರು: ರಾಜಕೀಯ ನಾಯಕರು, ಸಿನಿಮಾ ನಟರೇ ಕೊರೊನಾ ಮಾರ್ಗಸೂಚಿ, ನಿಯಮ ಉಲ್ಲಂಘಿಸುತ್ತಿದ್ದಾರೆ. ಆದರೂ ಯಾಕೆ ಕ್ರಮ ಕೈಗೊಂಡಿಲ್ಲ ಅಂತ ರಾಜ್ಯ ಸರ್ಕಾರವನ್ನು ಹೈಕೋರ್ಟ್ ತರಾಟೆ ತೆಗೆದುಕೊಂಡಿದೆ.

ಚಾಮುಂಡಿ ಬೆಟ್ಟಕ್ಕೆ ಭಕ್ತರಿಗೆ ಪ್ರವೇಶ ನಿರಾಕರಿಸಿದ್ದು, ಸಂಸದೆ ಶೋಭಾ ಕರಂದ್ಲಾಜೆ, ನಟ ದರ್ಶನ್‍ಗೆ ಯಾಕೆ ಅವಕಾಶ ಕೊಟ್ರಿ. ಸೆಲೆಬ್ರಿಟಿಗಳು, ರಾಜಕಾರಣಿಗಳಿಗೆ ಪ್ರತ್ಯೇಕ ಕಾನೂನು ಇದೆಯಾ ಎಂದು ಮುಜರಾಯಿ ಇಲಾಖೆಗೆ ಮುಖ್ಯ ನ್ಯಾಯಮೂರ್ತಿಗಳು ಪ್ರಶ್ನಿಸಿದ್ದಾರೆಕೆಂಪೇಗೌಡ ಪುತ್ಥಳಿ ಶಿಲಾನ್ಯಾಸ ಕಾರ್ಯಕ್ರಮ, ಡಿಕೆಶಿ ಪುತ್ರಿ ವಿವಾಹ ನಿಶ್ಚಿತಾರ್ಥ ವೇಳೆಯೂ ರೂಲ್ಸ್ ಬ್ರೇಕ್ ಆಗಿದೆ.

ಈ ಬಗ್ಗೆಯೂ ಆಗಸ್ಟ್ 21ರ ಒಳಗೆ ವಿಚಾರಣಾ ವರದಿ ನೀಡಿ ಎಂದು ಸೂಚಿಸಿದೆ. ಇದರ ಮಧ್ಯೆ ಕಾಂಗ್ರೆಸ್ ನಾಯಕರ ಇಂದಿನ ಪ್ರತಿಭಟನೆಯಲ್ಲೂ ಸಾಮಾಜಿಕ ಅಂತರ ಕಾಣಲಿಲ್ಲ. ಬಿಜೆಪಿ ಮುಖಂಡ ರುದ್ರೇಶ್ ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ಕೋವಿಡ್ ನಿಯಮಗಳ ಉಲ್ಲಂಘನೆಯಾಗಿದೆ

 


Spread the love

About Laxminews 24x7

Check Also

ಬ್ರೇಕ್ ಫೆಲ್ಯೂರ್ ಆಗಿ ಬೈಕ್ – ಕಾರಿಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್

Spread the loveಬೆಂಗಳೂರು : ಬ್ರೇಕ್ ಫೆಲ್ಯೂರ್ ಆಗಿ ಶಾಲಾ ಬಸ್​ವೊಂದು ನಿಯಂತ್ರಣ ತಪ್ಪಿ ಕಾರು ಹಾಗೂ ಬೈಕ್​ಗೆ ಡಿಕ್ಕಿ ಹೊಡೆದಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ