Breaking News

ಇಂದಿರಾ ಕ್ಯಾಂಟೀನ್​ನಲ್ಲಿ ಉಚಿತ ಆಹಾರ ಪೂರೈಕೆಗೆ ರಾಜ್ಯ ಸರ್ಕಾರದಿಂದ ಸೂಚನೆ

Spread the love

ರಾಜ್ಯದಲ್ಲಿ ಕೊರೊನಾ 2ನೇ ನಿಯಂತ್ರಣದ ಹಿನ್ನೆಲೆಯಲ್ಲಿ ಮೇ 24ರವರೆಗೂ ರಾಜ್ಯ ಸರ್ಕಾರ ಲಾಕ್​ಡೌನ್​ ಆದೇಶ ವಿಧಿಸಿದೆ. ಈ ಸಮಯದಲ್ಲಿ ಯಾರೂ ಉಪವಾಸದಿಂದ ಇರಬಾರದು ಎಂಬ ಕಾರಣಕ್ಕೆ ಇಂದಿರಾ ಕ್ಯಾಂಟೀನ್​ನಲ್ಲಿ ಸಾರ್ವಜನಿಕರಿಗೆ ಉಚಿತ ಆಹಾರ ಒದಗಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕೊರೊನಾ ನಿಯಂತ್ರಣ ಮಾಡುವ ಸಲುವಾಗಿ ರಾಜ್ಯದಲ್ಲಿ ಮೇ 10ರಿಂದ ಮೇ 24ನೇ ತಾರೀಖಿನಿವರೆಗೆ ಲಾಕ್​ಡೌನ್​ ಆದೇಶ ಜಾರಿಯಲ್ಲಿದೆ. ಈ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟವನ್ನ ಎದುರಿಸುವ ದಿನಗೂಲಿ ಕಾರ್ಮಿಕರು ಸೇರಿದಂತೆ ಬಡತನ ರೇಖೆಯ ಕೆಳಗಿರುವ ಯಾರೂ ಸಹ ಉಪವಾಸದಿಂದ ಇರಬಾರದು. ಹೀಗಾಗಿ ಇಂದಿರಾ ಕ್ಯಾಂಟೀನ್​ನಲ್ಲಿ ಬೆಳಗಿನ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟವನ್ನ ಉಚಿತವಾಗಿ ನೀಡುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಅನ್ವಯವಾಗುವಂತೆ ಸುತ್ತೋಲೆಯನ್ನ ಪ್ರಕಟಿಸಲಾಗಿದೆ.


Spread the love

About Laxminews 24x7

Check Also

ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 ಗಂಟೆ ಉಚಿತ ವಿದ್ಯುತ್! ಅರ್ಜಿ ಸಲ್ಲಿಕೆ ಹೇಗೆ?

Spread the love ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ