Breaking News

ಮಾರಕ ಕೊರೋನಾಕ್ಕೆ ಬಲಿಯಾದ ಮತ್ತೊಬ್ಬ ಹಿರಿಯ ಪತ್ರಕರ್ತ ಲಕ್ಷ್ಮೀ ನಾರಾಯಣ.

Spread the love

ಬೆಂಗಳೂರು : ಮಾರಕ ಕೊರೋನಾಕ್ಕೆ ಬಲಿಯಾದ ಮತ್ತೊಬ್ಬ ಹಿರಿಯ ಪತ್ರಕರ್ತ ಲಕ್ಷ್ಮೀ ನಾರಾಯಣ.

ಖಾಸಗಿ ಸುದ್ದಿ ವಾಹಿನಿಯಲ್ಲಿ ಹಿರಿಯ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದ ಲಕ್ಷ್ಮೀ ನಾರಾಯಣ ಅವರು ಕೊರೋನಾದಿಂದ ಮೃತಪಟ್ಟಿದ್ದಾರೆ . ಒಂದು ವಾರದ ಹಿಂದೆ ಅವರಿಗೆ ಕೊರೋನಾ ಸೋಂಕು ಕಂಡು ಬಂದಿತ್ತು . ಬಳಿಕ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು . ಇದೀಗ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ .

ಲಕ್ಷ್ಮೀ ನಾರಾಯಣ ಅವರು ಈಟಿವಿ ನ್ಯೂಸ್ ಕನ್ನಡ , ಪವರ್ ಟಿ ವಿ ಸೇರಿದಂತೆ ಹಲವು ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದರು


Spread the love

About Laxminews 24x7

Check Also

ರಾಸಲೀಲೆಯ ವಿಡಿಯೋ ವೈರಲ್: IPS ಅಧಿಕಾರಿ ಡಾ.ಕೆ.ರಾಮಚಂದ್ರರಾವ್ ಸಸ್ಪೆಂಡ್

Spread the loveಬೆಂಗಳೂರು: ರಾಸಲೀಲೆಯ ವಿಡಿಯೋ ವೈರಲ್ ಆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿರಿಯ ಐಪಿಎಸ್ ಅಧಿಕಾರಿ, ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ