Breaking News

ಬಾದಾಮಿ ಕ್ಷೇತ್ರಕ್ಕೆ ಮೂರು ಆಂಬುಲೆನ್ಸ್ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

Spread the love

ಬಾಗಲಕೋಟೆ : ಬಾದಾಮಿ ಕ್ಷೇತ್ರದ ಶಾಸಕರೂ ಆಗಿರುವ ವಿಧಾನಸಭೆಯ ವಿರೋಧ ಪಕ್ಷದ ನಾಯಕರು ಕೊರೊನಾ ಸೋಂಕಿತರ ಅನುಕೂಲಕ್ಕಾಗಿ ಮೂರು ಆಂಬುಲೆನ್ಸ್ ಗಳನ್ನು ನೀಡಿದ್ದಾರೆ.

ಇಂದು ಮೂರು ವಾಹನಗಳನ್ನು ತಾಲೂಕು ಆಡಳಿತಕ್ಕೆ ಆಧಿಕಾರಿಗಳ ಮೂಲಕ ಹಸ್ತಾಂತರಿಸಲಾಯಿತು. ಈ ಆಂಬ್ಯುಲೆನ್ಸ್ ಗಳು ಬಾದಾಮಿ ಕ್ಷೇತ್ರದಲ್ಲಿ ಸಂಚರಿಸಲಿದ್ದು, ಕೋವಿಡ್ ಸೋಂಕಿತರಿಗೆ ನೆರವಾಗಲಿವೆ. ಇದೇ ವೇಳೆ ವೈದ್ಯರಿಗೆ N95 ಮಾಸ್ಕ್ ಗಳು, ಪಿಪಿಇ ಕಿಟ್ ಗಳನ್ನು ವಿತರಣೆ ಮಾಡಲಾಯಿತು.

ಇನ್ನು ಕೊರೊನಾ ಸೋಂಕಿತರ ಅನುಕೂಲಕ್ಕಾಗಿ ಪಕ್ಷದ ವತಿಯಿಂದ ಸಹಾಯವಾಣಿ ಆರಂಭಿಸಲು ಸಿದ್ದರಾಮಯ್ಯ ಅವರು ಮುಖಂಡರಿಗೆ ಸೂಚನೆ ನೋಡಿದ್ದಾರೆ. ಕೋವಿಡ್ ಲಸಿಕೆ ಪಡೆಯಲು ಹೆಸರು ನೋಂದಾಯಿಸಿಕೊಳ್ಳುವವರಿಗೆ ಹೆಲ್ಫ್ ಡೆಸ್ಕ್ ಆರಂಭಿಸಲು ತಿಳಿಸಿದ್ದಾರೆ.


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ