Breaking News

ಡಿಸಿಎಂ ಹೋದ 10 ನಿಮಿಷದ ನಂತರ ಧರೆಗುರುಳಿದ ಮರ: ಅಪಾಯದಿಂದ ಪಾರು

Spread the love

ಮೈಸೂರು ನಗರವೂ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗುರುವಾರ ಸಂಜೆ ವರ್ಷಧಾರೆ ಸುರಿಯಿತು. ನಗರದಲ್ಲಿ ಸುಮಾರು ಒಂದು ಗಂಟೆಗೂ ಅಧಿಕ ಸಮಯ ಸುರಿದ ಮಳೆಗೆ ಹಲವೆಡೆ ರಸ್ತೆಗಳು ಕೆರೆ, ಕಾಲುವೆಗಳಂತೆ ತುಂಬಿಕೊಂಡಿದ್ದವು.

ಇದೇ ವೇಳೆ ಜೆಎಲ್‌ಬಿ ರಸ್ತೆಯಲ್ಲಿ ಎಸ್‌ಡಿಎಂ ಕಾಲೇಜು ಮುಂಭಾಗದ ರಸ್ತೆಯಲ್ಲೇ ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರು ಬರುವ ಐದತ್ತು ನಿಮಿಷಗಳ ಅಂತರದಲ್ಲೇ ಮರವೊಂದು ಧರೆಗುರುಳಿದೆ. ಸಕಾಲಕ್ಕೆ ಆಗಮಿಸಿದ ಅಭಯ-೧ ತಂಡದ ಮಂಜುನಾಥ್ ಡಿ, ಪ್ರಭು,ಮಹದೇವ್,ಸುರೇಂದ್ರ, ಮನು, ವಿಕ್ರಂ ಮರವನ್ನು ತೆರವುಗೊಳಿಸಿ, ಸಂಚಾರಕ್ಕೆ ಅನುವು ಮಾಡಿಕೊಟ್ಟರು.’


Spread the love

About Laxminews 24x7

Check Also

ಶಾಲಾ ತರಗತಿ ಕೊಠಡಿಗಳನ್ನು ಉದ್ಘಾಟಿಸಿದ ರಾಹುಲ್  ಜಾರಕಿಹೊಳಿ

Spread the loveಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಮತ್ತು ಡಿಸಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ