Breaking News

ಕೊರೋನ ಇಂದ ಪಾರಾಗಲು ಪಾರಿಜಾತ ಎಲೆಯ ಕಷಾಯ ಕುಡಿಯಿರಿ: ಅವಧುತ ವಿನಯ್ ಗುರೂಜಿ

Spread the love

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆ ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ ಕೊರೋನಗೆ ಮದ್ದು ಒಂದನ್ನು ಹೇಳಿದ್ದು, ಪಾರಿಜಾತ ಎಲೆಯ ಕಷಾಯ ಮಾಡಿ ಕುಡಿಯಿರಿ ಎಂದಿದ್ದಾರೆ.

ಎಲ್ಲರೂ ಪಾರಿಜಾತ ಎಲೆಯ ಕಷಾಯ ಕುಡಿಯುವಂತೆ ತಮ್ಮ ಭಕ್ತರಿಗೆ ಸಂದೇಶವನ್ನೂ ಅವರು ರವಾನಿಸಿರುವ ಇವರು, ಕಷಾಯ ತಯಾರಿಸುವ ವಿಧಾನವನ್ನೂ ತಿಳಿಸಿದ್ದಾರೆ .

ಅವರು ತಿಳಿಸಿರುವ ಪ್ರಕಾರ ಐದು ಪಾರಿಜಾತದ ಎಲೆ , ಕಾಳುಮೆಣಸು , ಶುಂಠಿ , ಲಿಂಬೆಹಣ್ಣಿನ ರಸ ಹಾಕಿ ಕುದಿಸಿ ಕುಡಿದರೆ ಕೊರೋನಾದಿಂದ ಮುಕ್ತರಾಗಬಹುದು ಎಂದು ವಿನಯ್ ಗುರೂಜಿ ತನ್ನ ಭಕ್ತರಿಗೆ ಹೇಳಿದ್ದಾರೆ .


Spread the love

About Laxminews 24x7

Check Also

ವಿಶ್ವಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಯಲ್ಲಿ ಬಾನು ಮುಷ್ತಾಕ್‌ ಅವರಿಂದ ಶೋಭೆಯ ಸಂದೇಶ

Spread the love ವಿಶ್ವಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಯಲ್ಲಿ ಬಾನು ಮುಷ್ತಾಕ್‌ ಅವರಿಂದ ಶೋಭೆಯ ಸಂದೇಶ ಮೈಸೂರು: ಕನ್ನಡಕ್ಕೆ ಮೊದಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ