Breaking News

ಒಂದೇ ಕುಟುಂಬದ ಮೂವರು ಮಹಾಮಾರಿಗೆ ಬಲಿ

Spread the love

ಬೆಳಗಾವಿ: ಬೆಳಗಾವಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ಒಂದೇ ಕುಟುಂಬದ ಮೂವರು ಮಹಾಮಾರಿಗೆ ಬಲಿಯಾಗಿರುವ ಘಟನೆ ಹುಕ್ಕೇರಿ ತಾಲೂಕಿನ ಯೆಲಿಮುನೊಳಿ ಗ್ರಾಮದಲ್ಲಿ ನಡೆದಿದೆ.

ತಾಯಿ ಇಂದುಮತಿ ಹಾಗೂ ಇಬ್ಬರು ಗಂಡು ಮಕ್ಕಳು ಎರಡೇ ದಿನಗಳ ಅಂತರದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಮೃತರನ್ನು ಇಂದುಮತಿ (69) ಮಕ್ಕಳಾದ ಸತೀಶ್ (45) ಹಾಗೂ ಮಹೇಶ್ (47) ಎಂದು ತಿಳಿದುಬಂದಿದೆ.

ಇದರ ಬೆನ್ನಲ್ಲೇ ಇದೀಗ ಇಂದುಮತಿ ಪತಿ ಶಂಕರ್ ಅವರಿಗೂ ಸೋಂಕು ತಗುಲಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ