Breaking News
Home / Uncategorized / ಪತ್ನಿಯನ್ನ ಕೆಎಎಸ್​ ಅಧಿಕಾರಿ ಮಾಡಿಸಿದ್ದವ ಕರೊನಾಗೆ ಬಲಿ

ಪತ್ನಿಯನ್ನ ಕೆಎಎಸ್​ ಅಧಿಕಾರಿ ಮಾಡಿಸಿದ್ದವ ಕರೊನಾಗೆ ಬಲಿ

Spread the love

ಶಿವಮೊಗ್ಗ: ಮದುವೆ ಆದ ಮೇಲೆ ಹೆಂಡತಿಯನ್ನ ಚೆನ್ನಾಗಿ ಓದಿಸಿದ್ದ. ಕೆಎಎಸ್​ ಅಧಿಕಾರಿ ಸ್ಥಾನಕ್ಕೇರಲೂ ಬೆನ್ನೆಲುಬಾಗಿ ನಿಂತಿದ್ದ. ತಾನು ಕಂಡಿದ್ದ ಕನಸು ನನಸಾದ ಖುಷಿಯಲ್ಲಿ ಬದುಕಿನ ಪಯಣ ನಡೆಸಬೇಕಿದ್ದವ ಮಹಾಮಾರಿ ಕರೊನಾಗೆ ಬಲಿಯಾಗಿದ್ದಾನೆ.

ಶಿವಮೊಗ್ಗದ ಸವಾರ್ ಲೈನ್ ರಸ್ತೆಯ ಸೀನಾ ಅಲಿಯಾಸ್ ಕಡ್ಡಿ ಸೀನಾ ಮೃತ ದುರ್ದೈವಿ. ಈತ ತನ್ನ ಅಕ್ಕನ ಮಗಳು ಅಶ್ವಿನಿಯನ್ನು ಮದುವೆಯಾಗಿದ್ದ. ನಾನಂತೂ ಓದಿಲ್ಲ ಹಾಗಾಗಿ ಹೆಂಡತಿಯಾದರೂ ಓದಿ ಕೆಎಎಸ್ ಅಧಿಕಾರಿ ಆಗಲಿ ಎಂದು ಕನಸುಕಂಡಿದ್ದ‌. ಹೀಗಾಗಿ ಹೆಂಡತಿಗೆ ಕೆಎಎಸ್ ಪೂರ್ವಬಾವಿ ತರಬೇತಿ ಕೊಡಿಸಿದ್ದ. ಕಳೆದ ವರ್ಷ ಅಶ್ವಿನಿ ಕೆಎಎಸ್ ಪಾಸ್ ಮಾಡಿ ಆರು ತಿಂಗಳ ಹಿಂದೆ ಬೆಂಗಳೂರಿನಲ್ಲಿ ತಹಸೀಲ್ದಾರ್ ಹುದ್ದೆಗೇರಿದರು. ಆದರೆ ಇದೀಗ ಸೀನಾ ಕರೊನಾ ಸೋಂಕಿನಿಂದ ಮೃತಪಟ್ಟಿದ್ದಾನೆ.


Spread the love

About Laxminews 24x7

Check Also

ಪುನಃ ನಾನೂರು ರೂಪಾಯಿ ದಾಟಿದೆ ಟೊಮ್ಯಾಟೊ ಬೆಲೆ ..!

Spread the loveಚಿಕ್ಕಬಳ್ಳಾಪುರ‌: ಟೊಮ್ಯಾಟೊ ಬೆಲೆ (tomato price) ಪುನಃ ನಾನೂರು ರೂಪಾಯಿ ದಾಟಿದೆ. ಹತ್ತು ಕೆಜಿ ಟೊಮ್ಯಾಟೊ ಬಾಕ್ಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ